8 ಜನ ಬಳ್ಳಾರಿ ಜೈಲಿನಿಂದ ಬಿಡುಗಡೆ
8 people released from Bellary Jail
8 ಜನ ಬಳ್ಳಾರಿ ಜೈಲಿನಿಂದ ಬಿಡುಗಡೆ
ಬಳ್ಳಾರಿ 18: ರಂದು ಅವರ ಶಿಕ್ಷೆಯ ಅವಧಿಯಲ್ಲಿನ ಸನ್ನಡತೆ ಆಧರಿಸಿ 8 ಜನ ಕೈದಿಗಳನ್ನು ಇಲ್ಲಿನ ಕೇಂದ್ರ ಕಾರಾಗೃಹದಿಂದ ನಿನ್ನೆ ಬಿಡುಗಡೆ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ 6 ಕೈದಿಗಳು, ಶಿವಮೊಗ್ಗ, ವಿಜಯಪುರ ಜಿಲ್ಲೆಯ ತಲಾ ಒಬ್ಬರು ಇದರಲ್ಲಿರುವ ದ್ದಾರೆ.ಜೀವಾವಧಿ ಶಿಕ್ಷೆಗೆ ಒಳಗಾಗಿ 17ವರ್ಷ 2ತಿಂಗಳು ಶಿಕ್ಷೆ ಅನುಭವಿಸಿದ್ದ ವಿಜಯಪುರ ಜಿಲ್ಲೆಯ ಮನೇನದಡ್ಡಿಸಿದ್ದಾಪುರ ಗ್ರಾಮದ ಈರ್ಪ, ಶಿವಮೊಗ್ಗ ಜಿಲ್ಲೆಯ ಅಂಜನಾಪುರ ಗ್ರಾಮದ ಪ್ರಶಾಂತ್ 14 ವರ್ಷ 3 ತಿಂಗಳು ಶಿಕ್ಷೆ ಅನುಭವಿಸಿದ್ದರು.ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಎ.ಎಲ್ಲಪ್ಪ 15 ವರ್ಷ ಶಿಕ್ಷೆ ಪೂರ್ಣ ಗೊಳಿಸಿದ್ದರು. ಇದರ ಜೊತೆಗೆ 17 ವರ್ಷ ಶಿಕ್ಷೆ ಅನುಭವಿಸಿದ್ದ. ಬಳ್ಳಾರಿ ತಾಲೂಕಿನ ಕೆ.ಕೆ.ಹಾಳ್ ಗ್ರಾಮದ ಕಗ್ಗಲ್ ವೆಂಕಟೇಶ್, ಸೋಮಲಿಂಗಪ್ಪ, ಚಂದ್ರ, ಸುಂಕಣ್ಣ, ಈರಣ್ಣ ಬಿಡುಗಡೆಯಾಗಿದ್ದಾರೆ.ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಎಸ್ಪಿ ಡಾ.ಶೋಭಾರಾಣಿ ಹಾಗೂ ಜೈಲಿನ ಅಧೀಕ್ಷಕಿ ಲತಾ ಅವರು ಪ್ರಮಾಣ ಪತ್ರ ನೀಡಿ ಬೀಳ್ಕೊಟ್ಟರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 