ಕೇತೇಶ್ವರ ಸ್ವಾಮಿಯ 895 ಜಯಂತೋತ್ಸವ
895th birth anniversary of Keteshwara Swamy
ರಾಣೇಬೆನ್ನೂರು : 04 ಇಲ್ಲಿನ ಹಲಗೇರಿ ರಸ್ತೆಯಲ್ಲಿರುವ ಮೇದಾರ ಸಮುದಾಯದ ಆರಾಧ್ಯ ದೈವ, ಕಾಯಕಯೋಗಿ ಮಹಾ ತಪಸ್ವಿ, ಶರಣ ಶ್ರೀ ಕೇತೇಶ್ವರ ಸ್ವಾಮಿಯ 895ನೇ ಜಯಂತೋತ್ಸವದ ಧಾರ್ಮಿಕ ಕಾರ್ಯಕ್ರಮವು ನಾಳೆ ನವೆಂಬರ್ 5, 2025 ರಂದು ಬುಧವಾರ ನಡೆಯಲಿದೆ ಎಂದು ಶ್ರೀ ಮಲಿಯಮ್ಮ ದೇವಿ ದೇವಸ್ಥಾನ ಮೇದಾರ ಸಮಾಜ ಸೇವಾ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಅಂದು ಮುಂಜಾನೆ 10 ಗಂಟೆಗೆ ಕೆಇಬಿ ವಿನಾಯಕ ದೇವಸ್ಥಾನದಿಂದ, ಕೇತೇಶ್ವರ ಸ್ವಾಮಿಯ ತೈಲ ಭವ್ಯ ಭಾವಚಿತ್ರದ ಮೆರವಣಿಗೆ ಹೊರಟು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮಧ್ಯಾಹ್ನ 12 ಗಂಟೆಗೆ, ಮೇದಾರ ಓಣಿಯ, ದೇವಸ್ಥಾನದ ಆವರಣದಲ್ಲಿ ಸಾಂಗ ತ್ಯಗೊಂಡು ನಂತರ ಧಾರ್ಮಿಕ ಸಭಾ ಕಾರ್ಯಕ್ರಮವು ಜರುಗಲಿದೆ. ಸಮಾರಂಭದಲ್ಲಿ ನಗರದ ಅನೇಕ ಗಣ್ಯರು, ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 