ಕೇತೇಶ್ವರ ಸ್ವಾಮಿಯ 895 ಜಯಂತೋತ್ಸವ
895th birth anniversary of Keteshwara Swamy
ರಾಣೇಬೆನ್ನೂರು : 04 ಇಲ್ಲಿನ ಹಲಗೇರಿ ರಸ್ತೆಯಲ್ಲಿರುವ ಮೇದಾರ ಸಮುದಾಯದ ಆರಾಧ್ಯ ದೈವ, ಕಾಯಕಯೋಗಿ ಮಹಾ ತಪಸ್ವಿ, ಶರಣ ಶ್ರೀ ಕೇತೇಶ್ವರ ಸ್ವಾಮಿಯ 895ನೇ ಜಯಂತೋತ್ಸವದ ಧಾರ್ಮಿಕ ಕಾರ್ಯಕ್ರಮವು ನಾಳೆ ನವೆಂಬರ್ 5, 2025 ರಂದು ಬುಧವಾರ ನಡೆಯಲಿದೆ ಎಂದು ಶ್ರೀ ಮಲಿಯಮ್ಮ ದೇವಿ ದೇವಸ್ಥಾನ ಮೇದಾರ ಸಮಾಜ ಸೇವಾ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಅಂದು ಮುಂಜಾನೆ 10 ಗಂಟೆಗೆ ಕೆಇಬಿ ವಿನಾಯಕ ದೇವಸ್ಥಾನದಿಂದ, ಕೇತೇಶ್ವರ ಸ್ವಾಮಿಯ ತೈಲ ಭವ್ಯ ಭಾವಚಿತ್ರದ ಮೆರವಣಿಗೆ ಹೊರಟು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮಧ್ಯಾಹ್ನ 12 ಗಂಟೆಗೆ, ಮೇದಾರ ಓಣಿಯ, ದೇವಸ್ಥಾನದ ಆವರಣದಲ್ಲಿ ಸಾಂಗ ತ್ಯಗೊಂಡು ನಂತರ ಧಾರ್ಮಿಕ ಸಭಾ ಕಾರ್ಯಕ್ರಮವು ಜರುಗಲಿದೆ. ಸಮಾರಂಭದಲ್ಲಿ ನಗರದ ಅನೇಕ ಗಣ್ಯರು, ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 