ಕಾಯಕಯೋಗಿ ನೂಲಿ ಚಂದಯ್ಯನವರ 918ನೇ ಜಯಂತಿ
918th birth anniversary of Kayakayogi Nooli Chandayya
ರಾಯಬಾಗ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಶನಿವಾರ ಕಾಯಕಯೋಗಿ ನೂಲಿ ಚಂದಯ್ಯನವರ 918ನೇ ಜಯಂತಿಯನ್ನು ಆಚರಿಸಲಾಯಿತು.
ಗ್ರೇಡ್2 ತಹಶೀಲ್ದಾರ ಪರಮಾನಂದ ಮಂಗಸೂಳಿ, ನಿವೃತ್ತ ಬಿ.ಇ.ಒ ಹಣಮಂತ ಭಜಂತ್ರಿ ಹೇಳೆದರು. ಸಮಾಜದ ಮುಖಂಡರಾದ ಬಸಪ್ಪ ಭಜಂತ್ರಿ, ಸಹದೇವ ಭಜಂತ್ರಿ, ಬಾಲಚಂದ್ರ ಭಜಂತ್ರಿ, ರಾಜು ಭಜಂತ್ರಿ, ಕಾಮಣ್ಣ ಭಜಂತ್ರಿ, ಅನೀಲ ಕೊರವಿ, ಶಿವಪ್ಪ ಭಜಂತ್ರಿ, ಪೊಪಟ ಭಜಂತ್ರಿ, ಗೋವಿಂದ ಭಜಂತ್ರಿ, ಪ್ರಶಾಂತ ಭಜಂತ್ರಿ, ಮಾಯಪ್ಪ ಭಜಂತ್ರಿ, ಪ್ರಶಾಂತ ಭಜಂತ್ರಿ, ಸಿದರಾಯಿ ಭಜಂತ್ರಿ , ವಿನಾಯಕ ಭಾಟೆ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 