ಸಶಕ್ತಿ, ಸಮೃದ್ಧಿ, ಸ್ವಾವಲಂಬನೆ ಕೂಡಿದ ಬಜೆಟ್ : ಬಾಬರ ಬೊವಾಜಿ
A Budget with Power, Prosperity, Self Reliance: Babar Bovaji
ಸಶಕ್ತಿ, ಸಮೃದ್ಧಿ, ಸ್ವಾವಲಂಬನೆ ಕೂಡಿದ ಬಜೆಟ್ : ಬಾಬರ ಬೊವಾಜಿ
ಶಿಗ್ಗಾವಿ 8: ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ಈ ಬಜೆಟಮುಂದಿನ ಒಂದು ವರ್ಷಗಳ ಕಾಲ ಕರ್ನಾಟಕವನ್ನು ಸಶಕ್ತಿ, ಸಮೃದ್ಧಿ, ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲಿದೆ ಎನ್ನುವ ಪೂರ್ಣ ವಿಶ್ವಾಸದಿಂದ ಕೂಡಿದ ಬಜೆಟ್ ಇದಾಗಿದೆ, ಸವಣೂರ ಸರ್ಕಾರಿ ಆಸ್ಪತ್ರೆಯ ನಿಮಾರ್ಣಕ್ಕೆ 45 ಕೋಟಿ ರೂಪಾಯಿ ಅನುದಾನ ನೀಡಿ ಜಾರಿಗೆ ತರಲು ಮುಂದಾದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಅಲ್ಲದೇವೀಷೆಶವಾಗಿ ಶಿಗ್ಗಾಂವ ಸವಣೂರ ಕ್ಷೇತ್ರದ ಜನರ ಹತ್ತು ಹಲವು ಸಮಸ್ಯೆಗಳನ್ನು ಹೊತ್ತು ಒಯ್ದು ಸರ್ಕಾರದ ಗಮನ ಸೆಳೆದು ಅನುದಾನ ತರುವಲ್ಲಿ ಯಶಸ್ವಿಯಾದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣರವರಿಗೆ ಕ್ಷೇತ್ರದ ಜನರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಾಲೂಕ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಬಾಬರ ಇ ಬೊವಾಜಿ ತಿಳಿಸಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 