ಸಶಕ್ತಿ, ಸಮೃದ್ಧಿ, ಸ್ವಾವಲಂಬನೆ ಕೂಡಿದ ಬಜೆಟ್ : ಬಾಬರ ಬೊವಾಜಿ
A Budget with Power, Prosperity, Self Reliance: Babar Bovaji
ಸಶಕ್ತಿ, ಸಮೃದ್ಧಿ, ಸ್ವಾವಲಂಬನೆ ಕೂಡಿದ ಬಜೆಟ್ : ಬಾಬರ ಬೊವಾಜಿ
ಶಿಗ್ಗಾವಿ 8: ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ಈ ಬಜೆಟಮುಂದಿನ ಒಂದು ವರ್ಷಗಳ ಕಾಲ ಕರ್ನಾಟಕವನ್ನು ಸಶಕ್ತಿ, ಸಮೃದ್ಧಿ, ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲಿದೆ ಎನ್ನುವ ಪೂರ್ಣ ವಿಶ್ವಾಸದಿಂದ ಕೂಡಿದ ಬಜೆಟ್ ಇದಾಗಿದೆ, ಸವಣೂರ ಸರ್ಕಾರಿ ಆಸ್ಪತ್ರೆಯ ನಿಮಾರ್ಣಕ್ಕೆ 45 ಕೋಟಿ ರೂಪಾಯಿ ಅನುದಾನ ನೀಡಿ ಜಾರಿಗೆ ತರಲು ಮುಂದಾದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಅಲ್ಲದೇವೀಷೆಶವಾಗಿ ಶಿಗ್ಗಾಂವ ಸವಣೂರ ಕ್ಷೇತ್ರದ ಜನರ ಹತ್ತು ಹಲವು ಸಮಸ್ಯೆಗಳನ್ನು ಹೊತ್ತು ಒಯ್ದು ಸರ್ಕಾರದ ಗಮನ ಸೆಳೆದು ಅನುದಾನ ತರುವಲ್ಲಿ ಯಶಸ್ವಿಯಾದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣರವರಿಗೆ ಕ್ಷೇತ್ರದ ಜನರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಾಲೂಕ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಬಾಬರ ಇ ಬೊವಾಜಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 