ರಾಜ್ಯ ಮಟ್ಟದ ಸ್ಫರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜ್ಯೋತಿ ಅಂಗಡಿ
A Jyothi shop that won second place in the state level competition
ರಾಜ್ಯ ಮಟ್ಟದ ಸ್ಫರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜ್ಯೋತಿ ಅಂಗಡಿ
ಹುಬ್ಬಳ್ಳಿ 09: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಸಾಂಸ್ಕೃತಿಕ ಚಟುವಟಿಕೆಯನ್ನು ದಿನಾಂಕ 8.01.2025 ರಂದು ತುಮಕೂರಿನಲ್ಲಿ ಆಯೋಜಿಸಲಾಗಿತ್ತು ಧಾರವಾಡ ಜಿಲ್ಲೆಯ ಶ್ರೀಮತಿ ಕಮಲಮ್ಮ ಕೋಂ ತಿರುಕಪ್ಪ ಮಂಟೂರ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ಜ್ಯೋತಿ ಅಂಗಡಿ ಜಾನಪದ ಹಾಡು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಕುಮಾರಿ ಜ್ಯೋತಿ ಅಂಗಡಿ ಅವರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಪಿ.ಸುರೇಶ್ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಿ. ಹನುಮಂತಪ್ಪ ಮತ್ತು ಸಿಬ್ಬಂದಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುಭಾಷ್ ಮಂಟೂರ್ ಹಾಗೂ ಅಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರು ಶುಭ ಹಾರೈಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 