ಮೆಕ್ಕೆಜೋಳ ತೆನೆಯ ರವದಿಯಲ್ಲಿ ಅರಳಿದ ಮೊಗ್ಗು
A bud blossoming in the corn cob
ಹೂವಿನಹಡಗಲಿ 30: ಪಟ್ಟಣದ ಪೂರ್ವ ದಿಕ್ಕಿಗೆ ಪುಟ್ಟಗ್ರಾಮ ಮುದೇನೂರು ಗ್ರಾಮದ ಈ ಮಹಿಳೆ ಪಾರ್ವತಿ ತಳವಾರು ಇಂದು ತಾನು ತಯಾರಿಸಿದ. ಕರಕುಶಲ ವಸ್ತುಗಳನ್ನು ರಾಜ್ಯ. ಅಂತ ರಾಷ್ಟ್ರೀಯ ಮಟ್ಟದಲ್ಲಿ ಮಾರ್ಕೆಟಿಂಗ್ ಕೂಡಾ ಮಾಡುತ್ತಿದ್ದಾರೆ . ಅರೆ ! ಹೀಗೂ ಸಾದ್ಯನಾ ಅಂತಾ ಕೇಳೋರಿಗೆ . ಸಾಧ್ಯ ಎಂದು ತೋರಿಸಿ ಕೊಟ್ಟಿದ್ದಾರೆ ಈ ಗೃಹಿಣಿ . ಈಚೆಗೆ ನಡೆದ ಜಿ.20 ಕಾರ್ಯ ಕ್ರಮಕ್ಕೆ ವಿದೇಶದಿಂದ ಬರುವ ಗಣ್ಯರಿಗೆ ಸ್ವಾಗತಕ್ಕೆ ಇವರ ತಯಾರಿಸಿದ ಮೊಗ್ಗು ಮತ್ತು ಹೂವುಗಳು ಮೆಚ್ಚುಗೆ ವ್ಯಕ್ತವಾಗಿದೆ. ಮೆಕ್ಕೆಜೋಳ ತೆನೆಯ ರವದಿಯಲ್ಲಿ ಮೊಗ್ಗು. ಹೂವುಗಳು. ಗೊಂಬೆಗಳ ತಯಾರಿಕೆ. ಮನೆಯ ಬಾಗಿಲು ತೋರಣಗಳು.ಹೂ ಕುಂಡಲ ಜತೆಗೆ ಸಭೆ ಸಮಾರಂಭಗಳಲ್ಲಿ ಸ್ವಾಗತ ಕೋರಲು ಮೊಗ್ಗು. ಹೂವುಗಳು ಜನರ ಪ್ರಶಂಸೆ ಗಳಿಸಿವೆ. " ಹೂವಿನಹಡಗಲಿ ಸುತ್ತಮುತ್ತಲಿನ ಸಂಘ.ಸಂಸ್ಥೆಗಳು ಇವರ ಕಲೆಯನ್ನು ಗುರುತಿಸಿ ಪ್ರೋತ್ಸಾಹ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮುದೇನೂರು ಗ್ರಾಮದ ಪಾರ್ವತಿ ಶ್ರೀ ಧರ ತಳವಾರು ಇವರು ಸಂಜೀವಿನಿ ಮಹಿಳಾ ಒಕ್ಕೂಟದ ಅದ್ಯಕ್ಷರಾಗಿದ್ದಾಳೆ. ಜತೆಗೆ ತಾಲೂಕಿನ ಮಹಿಳೆಯರಿಗೆ ತರಬೇತಿ ನೀಡಿ ಸ್ವಾವಲಂಬಿ ಜೀವನದ ಕಂಡು ಕೊಳ್ಳಲು ಕರಕುಶಲ ಕಲೆ ತರಬೇತಿ ಬದುಕು ಕಟ್ಟಿ ಕೊಳ್ಳುವ ಲ್ಲಿ ಸಹಕಾರಿಯಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 