ಶಿಕ್ಷಣಕ್ಕೆ ಹೆಚ್ಚು ಉತ್ತೇಜನ ನೀಡಲಾದ ಬಜೆಟ್
A budget that has given more impetus to education
ಶಿಕ್ಷಣಕ್ಕೆ ಹೆಚ್ಚು ಉತ್ತೇಜನ ನೀಡಲಾದ ಬಜೆಟ್
ಧಾರವಾಡ 01: ಕೇಂದ್ರ ಬಜೆಟ್ನ್ನು ಅವಲೋಕಿಸಿದಾಗ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಲ್ಲಿ ವಿಶೇಷವಾಗಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಘೋಷಿಸಲಾಗಿದೆ. 5 ಋಗಿ ವಿಸ್ತರಿಸುವುದು ಹಾಗೂ ವೈದ್ಯಕೀಯ ಶಿಕ್ಷಣಕ್ಕೆೆ ಹೊಸದಾಗಿ 10,000 ಸಿಟುಗಳನ್ನು ಮುಂದಿನ ವರ್ಷಕ್ಕೆ ಹೆಚ್ಚಿಸಲಾಗಿದೆ. ಕೃತಕ ಬುದ್ಧಿ ಮತ್ತೆ ಕೇಂದ್ರಗಳಿಗೆ ರೂ.500/- ಕೋಟಿ ಅನುದಾನ ನೀಡಲಾಗಿದೆ. ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸುವುದು. ಒಟ್ಟಾರೆಯಾಗಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಈ ಬಜೆಟ್ ಆಶಾದಾಯಕವಾಗಿದೆ ಎಂದು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 