ಭಾರತದ ಕನಸು ನನಸಾಗಿಸುವ ಬಜೆಟ್
A budget that will make India's dream come true
ಭಾರತದ ಕನಸು ನನಸಾಗಿಸುವ ಬಜೆಟ್
ರಾಣೇಬೆನ್ನೂರು 03: ಈ ಬಜೆಟ್ ವಿಕಸಿತ ಭಾರತ ಮತ್ತು ಹೊಸ ಮತ್ತು ಶಕ್ತಿಯುತ ಭಾರತದ ಕನಸನ್ನು ನನಸಾಗಿಸುವ ಪ್ರಧಾನಿ ಮೋದಿ ಅವರ ಸಂಕಲ್ಪಕ್ಕೆ ಹಿಡಿದ ಕನ್ನಡಿಯಾಗಿದೆ. ಪ್ರತಿಯೊಂದು ಕ್ಷೇತ್ರವನ್ನು ಸರಿಯಾಗಿ ಅಧ್ಯಯನ ಮಾಡಿದ ನಂತರವೇ, ದೇಶದ ಆರ್ಥಿಕತೆಯ ಹೊಸ ನಕ್ಷೆಯನ್ನು ರಚಿಸಲಾಗಿದೆ. ಈ ಸಂಯೋಜಿತ ಬಜೆಟ್ ಭಾರತವನ್ನು ವಿಶ್ವಗುರುವಾಗಿ ಸ್ಥಾಪಿಸುತ್ತದೆ.. "ಬಡವರು, ಮಧ್ಯಮ ವರ್ಗದವರಿಗಾಗಿ, ಎಂ.ಎಸ್.ಎಂ.ಇ ಸ್ಟಾರ್ಟಪಗಳಿಗೆ , ವಿಶಷವಾಗಿ ಕೃಷಿಕರಿಗೆ ಹಾಗೂ ಎಲ್ಲರಿಗಾಗಿ ಅದ್ಭುತ ಬಜೆಟ್ ಮಂಡಿಸಲಾಗಿದೆ. ಪ್ರಧಾನಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 