ಗೌರವಾರ್ಥ ಸಂತಾಪ ಸೂಚಕ ಸಭೆ
A condolence meeting in honor of
ಗೌರವಾರ್ಥ ಸಂತಾಪ ಸೂಚಕ ಸಭೆ
ಹಂಪಿ 06 : ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ನ ಮಾಜಿ ಸದಸ್ಯರಾದ ಹಾಗೂ ಸಾಹಿತಿಯು ಆದ ನಾ. ಡಿಸೋಜ ಅವರ ನಿಧನಕ್ಕೆ ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಯವರಾದ ಡಾ.ಡಿ.ವಿ. ಪರಮಶಿವಮೂರ್ತಿ ಅವರು ಪುಷ್ಪನಮನ ಸಲ್ಲಿಸಿದರು. ನಂತರ ಅವರ ಆತ್ಮಕ್ಕೆ ಶಾಂತಿಕೋರಿ ನಡೆಸಿದ ಸಂತಾಪ ಸಭೆಯಲ್ಲಿ ಕುಲಪತಿಯವರು, ಪ್ರಾಧ್ಯಾಪಕರು, ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
ಈ ಮೇಲ್ಕಂಡ ಸಂತಾಪ ಸುದ್ದಿಯನ್ನು ತಮ್ಮ ಎಲ್ಲ ದಿನಪತ್ರಿಕೆಗಳಲ್ಲಿ ಛಾಯಾಚಿತ್ರದೊಂದಿಗೆ ಪ್ರಕಟಿಸಲು ಕೋರಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 