ಗೌರವಾರ್ಥ ಸಂತಾಪ ಸೂಚಕ ಸಭೆ
A condolence meeting in honor of
ಗೌರವಾರ್ಥ ಸಂತಾಪ ಸೂಚಕ ಸಭೆ
ಹಂಪಿ 06 : ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ನ ಮಾಜಿ ಸದಸ್ಯರಾದ ಹಾಗೂ ಸಾಹಿತಿಯು ಆದ ನಾ. ಡಿಸೋಜ ಅವರ ನಿಧನಕ್ಕೆ ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಯವರಾದ ಡಾ.ಡಿ.ವಿ. ಪರಮಶಿವಮೂರ್ತಿ ಅವರು ಪುಷ್ಪನಮನ ಸಲ್ಲಿಸಿದರು. ನಂತರ ಅವರ ಆತ್ಮಕ್ಕೆ ಶಾಂತಿಕೋರಿ ನಡೆಸಿದ ಸಂತಾಪ ಸಭೆಯಲ್ಲಿ ಕುಲಪತಿಯವರು, ಪ್ರಾಧ್ಯಾಪಕರು, ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
ಈ ಮೇಲ್ಕಂಡ ಸಂತಾಪ ಸುದ್ದಿಯನ್ನು ತಮ್ಮ ಎಲ್ಲ ದಿನಪತ್ರಿಕೆಗಳಲ್ಲಿ ಛಾಯಾಚಿತ್ರದೊಂದಿಗೆ ಪ್ರಕಟಿಸಲು ಕೋರಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 