ಗೌರವಾರ್ಥ ಸಂತಾಪ ಸೂಚಕ ಸಭೆ
A condolence meeting in honor of
ಗೌರವಾರ್ಥ ಸಂತಾಪ ಸೂಚಕ ಸಭೆ
ಹಂಪಿ 06 : ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ನ ಮಾಜಿ ಸದಸ್ಯರಾದ ಹಾಗೂ ಸಾಹಿತಿಯು ಆದ ನಾ. ಡಿಸೋಜ ಅವರ ನಿಧನಕ್ಕೆ ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಯವರಾದ ಡಾ.ಡಿ.ವಿ. ಪರಮಶಿವಮೂರ್ತಿ ಅವರು ಪುಷ್ಪನಮನ ಸಲ್ಲಿಸಿದರು. ನಂತರ ಅವರ ಆತ್ಮಕ್ಕೆ ಶಾಂತಿಕೋರಿ ನಡೆಸಿದ ಸಂತಾಪ ಸಭೆಯಲ್ಲಿ ಕುಲಪತಿಯವರು, ಪ್ರಾಧ್ಯಾಪಕರು, ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
ಈ ಮೇಲ್ಕಂಡ ಸಂತಾಪ ಸುದ್ದಿಯನ್ನು ತಮ್ಮ ಎಲ್ಲ ದಿನಪತ್ರಿಕೆಗಳಲ್ಲಿ ಛಾಯಾಚಿತ್ರದೊಂದಿಗೆ ಪ್ರಕಟಿಸಲು ಕೋರಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 