ಶಿರಹಟ್ಟಿಯಲ್ಲಿ ಮತ್ತಷ್ಟು ಬಿಗಿಗೊಳಿಸಿದ ಲಾಕ್ಡೌನ್
ಲೋಕದರ್ಶನ ವರದಿ
ಶಿರಹಟ್ಟಿ 11: ಕೊರೊನಾ ಸೋಂಕನ್ನು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಮಾರುಕಟ್ಟೆಗೆ ಪ್ರವೇಶ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡಗಳ ಮೂಲಕ ಬಂದ ಮಾಡಲಾಗಿದೆ.
ಮುಂಜಾಗ್ರತ ಕ್ರಮವಾಗಿ ಪಟ್ಟಣದ ನೆಹರೂ ವೃತ್ತ, ಬೆಳ್ಳಟ್ಟಿ ರಸ್ತೆ, ಬಸವೇಶ್ವರ ವೃತ್ತಗಳಲ್ಲಿ ಜನ ಅನಗತ್ಯವಾಗಿ ಓಡಾಡುವುದನ್ನು ತಡೆಯುವ ನಿಟ್ಟಿನಲ್ಲಿ ಪೋಲಿಸ್ ಬಸ್, ಬ್ಯಾರಿಕೇಡ ಮತ್ತು ಹಗ್ಗಗಳ ಮೂಲಕ ಮುಚ್ಚಲಾಗಿದೆ.
ಪಟ್ಟಣದ ಪ್ರಮುಖ ಜನ ನಿಬಿಡ ಪ್ರದೇಶಗಳಲ್ಲಿ ಬ್ಯಾರಿಕೇಡ ಹಾಕಲಾಗಿದೆ. ಯಾವುದೇ ರೀತಿಯ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ, ಗಾಂಧಿ ವೃತ್ತದಲ್ಲಿರುವ ಮಾರುಕಟ್ಟೆಯಲ್ಲಿರುವ ಎಲ್ಲಾ ದಿನಸಿ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ ಮಾಡಲಾಗಿತ್ತು. ಮಾರುಕಟ್ಟೆಗೆ ಪ್ರವೇಶ ನೀಡುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ ಮತ್ತು ಹಗ್ಗಗಳ ಮೂಲಕ ವಾಹನ ಸಂಚಾರವನ್ನು ನಿಷೇಧಿಸುವ ಸಲುವಾಗಿ ಬಂದ ಮಾಡಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 