ಅದ್ದೂರಿ ರಂಗೋತ್ಸವ
A grand theatre festival
ಅದ್ದೂರಿ ರಂಗೋತ್ಸವ
ಮಹಾಲಿಂಗಪುರ 15: ಹೋಳಿ ಹಬ್ಬದ ಪ್ರಯುಕ್ತ ಸ್ಥಳೀಯ ನಡುಚೌಕಿಯಲ್ಲಿ ಮುಖಂಡ ಶಿವಾನಂದ ಅಂಗಡಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅದ್ದೂರಿ ರಂಗೋತ್ಸವಕ್ಕೆ ಪುರಸಭಾ ಅಧ್ಯಕ್ಷ ಯಲ್ಲನಗೌಡ ಪಾಟೀಲ ಚಾಲನೆ ನೀಡಿದರು. ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಯುವಕರು ಸ್ಥಳೀಯ ಯುವಕರೊಂದಿಗೆ ಸೇರಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಡಿಜೆ ಸೌಂಡ್ಗೆ ಜ್ಜೆ ಹಾಕಿ ಕುಣಿದು ಕುಪ್ಪಳಿಸುತ್ತಾ ಹೊಸ ಲೋಕವನ್ನೇ ಸೃಷ್ಟಿಸಿದರು. ಭಾಜಪ ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ, ಮುತ್ತಪ್ಪ ದಲಾಲ, ಪುಂಡಲೀಕ ಗಡೇಕರ, ಮಹಾಲಿಂಗ ಮಾಳಿ, ಹನಮಂತ ಯರಗಟ್ಟಿ, ಬಸವರಾಜ ಮಡಿವಾಳರ ಸೇರಿದಂತೆ ಹಲವರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 