ಅದ್ದೂರಿ ರಂಗೋತ್ಸವ
A grand theatre festival
ಅದ್ದೂರಿ ರಂಗೋತ್ಸವ
ಮಹಾಲಿಂಗಪುರ 15: ಹೋಳಿ ಹಬ್ಬದ ಪ್ರಯುಕ್ತ ಸ್ಥಳೀಯ ನಡುಚೌಕಿಯಲ್ಲಿ ಮುಖಂಡ ಶಿವಾನಂದ ಅಂಗಡಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅದ್ದೂರಿ ರಂಗೋತ್ಸವಕ್ಕೆ ಪುರಸಭಾ ಅಧ್ಯಕ್ಷ ಯಲ್ಲನಗೌಡ ಪಾಟೀಲ ಚಾಲನೆ ನೀಡಿದರು. ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಯುವಕರು ಸ್ಥಳೀಯ ಯುವಕರೊಂದಿಗೆ ಸೇರಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಡಿಜೆ ಸೌಂಡ್ಗೆ ಜ್ಜೆ ಹಾಕಿ ಕುಣಿದು ಕುಪ್ಪಳಿಸುತ್ತಾ ಹೊಸ ಲೋಕವನ್ನೇ ಸೃಷ್ಟಿಸಿದರು. ಭಾಜಪ ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ, ಮುತ್ತಪ್ಪ ದಲಾಲ, ಪುಂಡಲೀಕ ಗಡೇಕರ, ಮಹಾಲಿಂಗ ಮಾಳಿ, ಹನಮಂತ ಯರಗಟ್ಟಿ, ಬಸವರಾಜ ಮಡಿವಾಳರ ಸೇರಿದಂತೆ ಹಲವರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 