ರಾಯಣ್ಣನ ವೀರಜ್ಯೋತಿಗೆ ಅದ್ದೂರಿ ಸ್ವಾಗತ
A grand welcome for Rayanna's Veerajyoti
ರಾಯಣ್ಣನ ವೀರಜ್ಯೋತಿಗೆ ಅದ್ದೂರಿ ಸ್ವಾಗತ
ಯರಗಟ್ಟಿ 11: ಪಟ್ಟಣಕ್ಕೆ ಆಗಮಿಸಿದ ಸಂಗೊಳ್ಳಿ ರಾಯಣ್ಣ ವೀರಜ್ಯೋತಿಗೆ ತಾಲೂಕಾ ಆಡಳಿತ, ಪಟ್ಟಣ ಪಂಚಾಯತಿ, ಜನಪ್ರತಿನಿಧಿಗಳು, ನಾಗರೀಕರು ಎಲ್ಲ ಇಲಾಖೆ ಸಿಬ್ಬಂದಿ ಡೋಳ್ಳು ಮೇಳ ಮತ್ತು ಆರತಿಯೋಂದಿಗೆ ಅದ್ದೂರಿಯಾಗಿ ರಾಯಣ್ಣ ವೃತ್ತದಲ್ಲಿ ಸ್ವಾಗತಿಸಿದ ತಹಶೀಲ್ದಾರ ಮಾಧವಾನಂದ ಗುಂಡಪ್ಪಗೊಳ ಪೂಜೆ ಸಲ್ಲಿಸಿದರು.
ಪ. ಪಂ. ಮುಖ್ಯಾಧಿಕಾರಿ ಡಿ. ಎನ್. ತಹಶೀಲ್ದಾರ, ಸಿ.ಪಿ.ಐ. ಈರಯ್ಯ ಮಠಪತಿ, ವೈದ್ಯಾಧಿಕಾರಿ ಡಾ. ಬಿ. ಎಸ್. ಬಳ್ಳೂರ, ಪಶುವೈದ್ಯಾಧಿಕಾರಿ ಡಾ. ಎಂ. ವಿ. ಪಾಟೀಲ, ಪಿ.ಎಸ್.ಐ. ಲಕ್ಷ್ಮಣ ಮಾಳಿ, ಎ.ಎಸ್.ಐ, ಕಡಕೋಳ, ಪ. ಪಂ. ಸದಸ್ಯರಾದ ಹನುಮಂತ ಹಾರುಗೊಪ್ಪ, ನಿಖಿಲ ಪಾಟೀಲ, ಕೆ.ಎಂ.ಎಪ್. ನಿರ್ದೆಶಕ ಶಂಕರ ಇಟ್ನಾಳ, ಶಿವಾನಂದ ಕರಿಗೋಣ್ಣವರ, ಮಂಜುನಾಥ ತಡಸಲೂರ, ಮುದಕಪ್ಪ ತಡಸಲೂರ, ಕಂದಾಯ ನೀರೀಕ್ಷಕ ವಾಯ್. ಎಫ್. ಮುರ್ತೆನ್ನವರ, ಗ್ರಾಮ ಆಡಳಿತಾಧಿಕಾರಿ ಎಲ್. ಬಿ. ದಳವಾಯಿ, ಮಾರುತಿ ಅರಭಾವಿ, ಲಕ್ಷ್ಮಣ ದಳವಾಯಿ, ಹಣಮಂತ ಪೂಜೇರ, ಯರಗಟ್ಟಿ ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಮಹಾದೇವ ಮುರಗೋಡ, ವಿಠಲ ಹಾರುಗೊಪ್ಪ, ವೀರನಗೌಡ ಪಾಟೀಲ, ವಿಠ್ಠಲಗೌಡ ದೇವರಡ್ಡಿ ಫಕ್ಕೀರ್ಪ ಕಿಲಾರಿ, ಸುಭಾಸ್ ಐದುಡ್ಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಮುಖಂಡರು, ಮುಂತಾದವರು ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 