ಬಣ್ಣದೋಕುಳಿಯಲ್ಲಿ ಮಿಂದೆದ್ದ ಯುವ ಸಮೂಹ
A group of young people drowned in a pond
ಬಣ್ಣದೋಕುಳಿಯಲ್ಲಿ ಮಿಂದೆದ್ದ ಯುವ ಸಮೂಹ
ಹೂವಿನಹಡಗಲಿ 16: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಹೋಳಿ ಹಬ್ಬದ ಪ್ರಯುಕ್ತಮಹಿಳೆಯರು, ಯುವಕರು, ಮಕ್ಕಳು ಪರಸ್ಪರ ಬಣ್ಣ ಹಚ್ಚುವ ಮೂಲಕ ಸಂಭ್ರಮದಿಂದ ಶನಿವಾರ ಹೋಳಿಯನ್ನು ಆಚರಿಸಿದರು. ಹಿಂದೂ ಮಹಾಗಣಪತಿ ಸಮಿತಿಯಿಂದ ತೇರು ಹನುಮಪ್ಪ ದೇಗುಲದ ಆವರಣದಲ್ಲಿ ಹೋಳಿ ಉತ್ಸವದಲ್ಲಿ ಕೃತಕಾಮಳೆಯಲ್ಲಿ ಶಾಸಕ ಕೃಷ್ಣನಾಯಕ ಸೇರಿದಂತೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ಮಹಿಳೆಯರು ಡಿಜೆಗೆ ಹೆಜ್ಜೆಹಾಕಿ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಿದರು.ಯಾವುದೇ ಆಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಆರಕ್ಷಕ ಸಿಬ್ಬಂದಿ ಕಟ್ಟೆಚ್ಚರವಹಿಸಿದ್ದರು. ಪೊಲಿಸ್ ಸಿಬ್ಬಂದಿಗೂ ಬಣ್ಣಹಚ್ಚುವ ಮೂಲಕ ಜನಸ್ನೇಹಿ ಪೊಲೀಸರಾಗಿ ಸಾರ್ವಜನಿಕರ ಜೊತೆ ಸಹಕರಿಸಿದ್ದು ವಿಶೇಷವೆನಿಸಿತು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 