ಬಣ್ಣದೋಕುಳಿಯಲ್ಲಿ ಮಿಂದೆದ್ದ ಯುವ ಸಮೂಹ
A group of young people drowned in a pond
ಬಣ್ಣದೋಕುಳಿಯಲ್ಲಿ ಮಿಂದೆದ್ದ ಯುವ ಸಮೂಹ
ಹೂವಿನಹಡಗಲಿ 16: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಹೋಳಿ ಹಬ್ಬದ ಪ್ರಯುಕ್ತಮಹಿಳೆಯರು, ಯುವಕರು, ಮಕ್ಕಳು ಪರಸ್ಪರ ಬಣ್ಣ ಹಚ್ಚುವ ಮೂಲಕ ಸಂಭ್ರಮದಿಂದ ಶನಿವಾರ ಹೋಳಿಯನ್ನು ಆಚರಿಸಿದರು. ಹಿಂದೂ ಮಹಾಗಣಪತಿ ಸಮಿತಿಯಿಂದ ತೇರು ಹನುಮಪ್ಪ ದೇಗುಲದ ಆವರಣದಲ್ಲಿ ಹೋಳಿ ಉತ್ಸವದಲ್ಲಿ ಕೃತಕಾಮಳೆಯಲ್ಲಿ ಶಾಸಕ ಕೃಷ್ಣನಾಯಕ ಸೇರಿದಂತೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ಮಹಿಳೆಯರು ಡಿಜೆಗೆ ಹೆಜ್ಜೆಹಾಕಿ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಿದರು.ಯಾವುದೇ ಆಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಆರಕ್ಷಕ ಸಿಬ್ಬಂದಿ ಕಟ್ಟೆಚ್ಚರವಹಿಸಿದ್ದರು. ಪೊಲಿಸ್ ಸಿಬ್ಬಂದಿಗೂ ಬಣ್ಣಹಚ್ಚುವ ಮೂಲಕ ಜನಸ್ನೇಹಿ ಪೊಲೀಸರಾಗಿ ಸಾರ್ವಜನಿಕರ ಜೊತೆ ಸಹಕರಿಸಿದ್ದು ವಿಶೇಷವೆನಿಸಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 