ಜಿ ಸಿ ಬಯ್ಯಾರೆಡ್ಡಿ ನಿಧನ ಭಾವಪೂರ್ಣ ಶ್ರದ್ಧಾಂಜಲಿ
A heartfelt tribute to GC Bayareddy on his death
ಜಿ ಸಿ ಬಯ್ಯಾರೆಡ್ಡಿ ನಿಧನ ಭಾವಪೂರ್ಣ ಶ್ರದ್ಧಾಂಜಲಿ
ಇಂಡಿ 05 : ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ ನಿಧನರಾದ ಸುದ್ದಿ ತಿಳಿದು ಇಂಡಿ ತಾಲ್ಲೂಕಿನ ಬಸನಾಳ ಗ್ರಾಮದ ಕನಕದಾಸರ ವೃತ ಬಳಿ ವಿಜಯಪೂರ ಜಿಲ್ಲೆಯ ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸವಾದಿ) ಕಾರ್ಯದರ್ಶಿಗಳು ಹಾಗೂ ರಾಜ್ಯ ಸಮಿತಿ ಸದಸ್ಯರಾದ ಭೀಮರಾಯ ಪೂಜಾರಿ ಅವರ ನೇತೃತ್ವದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಲವು ವರ್ಷಗಳಿಂದ ಅವರಿಗೆ ಉಸಿರಾಟ ಸಮಸ್ಯೆ ಬಳಲುತ್ತಿದ್ದರು, ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು ಎಂದು ಇಲ್ಲಿ ಸ್ಮರಿಸಬಹುದಾಗಿದೆ.ಈ ಸಂದರ್ಭದಲ್ಲಿ ರೈತರಾದ ಮಲ್ಲು ಸಾಹುಕಾರ, ಲಕ್ಷ್ಮಣ ಬಡಿಗೇರ,ಸೋಮನಿಂಗ ಕಾಳಗಿ, ಪರಸ್ಪರ ಮೇಟ್ಟಗಾರ, ಮಲ್ಲಿಕಾರ್ಜುನ ಬಗಲಿ ಸೋಮನಿಂಗ ಖಜನಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 