ಶಾಮನೂರು ಶಿವಶಂಕರ್ಪ ಅವರಿಗೆ ಭಾವ ಪೂರ್ಣ ಶ್ರದ್ಧಾಂಜಲಿ
A heartfelt tribute to Shamanur Shivashankarpa
ಹೂವಿನಹಡಗಲಿ 15: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು ಮತ್ತು ಭಾರತ ವೀರಶೈವ ಮಹಾಸಭಾ ಅದ್ಯಕ್ಷ ರಾದ ಶಾಮನೂರು ಶಿವಶಂಕರ್ಪ ನಿಧನಕ್ಕೆ ಹೂವಿನಹಡಗಲಿ ವೀರಶೈವ ತಾಲ್ಲೂಕು ಘಟಕ ತೀವ್ರ ಸಂತಾಪ ಸಲ್ಲಿಸಿದ್ದಾರೆ. ಪಟ್ಟಣದ ಮಲ್ಲನಕೆರೆ ಮಠದಲ್ಲಿ ಸೋಮವಾರ ಚನ್ನಬಸವ ಸ್ವಾಮಿಗಳ ಸಾನಿಧ್ಯದಲ್ಲಿ ವೀರಶೈವ ತಾಲ್ಲೂಕು ಘಟಕ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ವೀರಶೈವ ಸಮಾಜ ತಾಲ್ಲೂಕು ಅದ್ಯಕ್ಷ ಸಿಕೆಎಂ.ಬಸವಲಿಂಗಸ್ವಾಮಿ ಮಾತನಾಡಿ ವೀರಶೈವ ಸಮಾಜಕ್ಕೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಶೈಕ್ಷಣಿಕ. ಆರೋಗ್ಯ ಕೊಡುಗೆ ನೀಡಿದ್ದಾರೆ ಎಂದರು.ನಗರ ಘಟಕ ಅದ್ಯಕ್ಷ ಎಂ.ಉಮೇಶ,ವರ್ತಕ ಎಸ್.ಎಂ.ಅಶೋಕ, ಮತ್ತು ಬಿ.ಬಿ.ಅಸುಂಡಿ, ಪಿ. ಕೇಶಪ್ಪ, ಸೊಪ್ಪಿನ ಮಂಜುನಾಥ, ವಿ.ಸಿ.ಪಾಟೀಲ, ಹಣ್ಣಿ ವೀರೇಶ. ಬಿ.ಸಿದ್ದೇಶ,ಸೊಪ್ಪಿನ ವೀರಣ್ಣ, ಕರ್ಜಗಿ ಕೊಟ್ರೇಶ, ಕೆ.ಜೆ.ಮಲ್ಲನಗೌಡ, ಜಗದೀಶ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 