ಮನನೊಂದು ವ್ಯಕ್ತಿ ನೇಣಿಗೆ ಶರಣು
A man of conscience surrendered to the gallows
ಜಮಖಂಡಿ 06: ನಗರದ ರಾಮೇಶ್ವರ ಕಾಲೋನಿಯಲ್ಲಿ ವ್ಯಕ್ತಿಯೊರ್ವನು ಮನೆಯಲ್ಲಿ ಮನನೊಂದು ನೇಣು ಬಿಗ್ಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ರಾಮೇಶ್ವರ ಕಾಲೋನಿ ನಿವಾಸಿಯಾದ ಆನಂದ ಅರವಿಂದ ಬೆಳವಡಿ (36) ನೇಣು ಬಿಗ್ಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಟೇಲರಿಂಗ್ ಕೆಲಸವನ್ನು ಮಾಡುತ್ತಿದ್ದ ಎನ್ನಲಾಗಿದೆ. ರಾಮೇಶ್ವರ ಕಾಲೋನಿ ಸಮುದಾಯ ಭವನದ ಹತ್ತಿರ ಟೇಲರಿಂಗ್ ಕೆಲಸ ಮಾಡಿಕೊಂಡಿದ್ದು. ಕೆಲವು ದಿನಗಳ ಹಿಂದೆ ಸಾಲವನ್ನು ಮಾಡಿಕೊಂಡು ಅದನ್ನು ಮರಳಿ ಹಣವನ್ನು ನೀಡಿದ ಬಳಿಕ ಜೀವನದಲ್ಲಿ ಜುಗುಪ್ಸೆಕೊಂಡು ಹಾಗೂ ಮನನೊಂದು ಸಾರಾಯಿ ಚಟ್ಟಕ್ಕೆ ಅಂಟಿಕೊಂಡದ್ದು. ಟೇಲರಿಂಗ್ ಕೆಲಸ ಮಾಡುವ ಕೆಳ ಮಹಡ್ಡಿಯಲ್ಲಿ ನೇಣು ಬಿಗ್ಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ. ಈ ಕುರಿತು ಶಹರ ಪೋಲಿಸ್ ಠಾಣೆಯ ಪಿಎಸ್ಐ ಅನೀಲ ಕುಂಬಾರ ಭೇಟಿ ನೀಡಿ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 