ಶಿವಕುಮಾರಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ
ಲೋಕದರ್ಶನವರದಿ
ಹುಬ್ಬಳ್ಳಿ25 : ಶತಾಯುಷಿ ತುಮಕುರಿನ ಸಿದ್ಧಗಂಗಾಮಠದ ಪೀಠಾಧ್ಯಕ್ಷ ಡಾ. ಶಿವಕುಮಾರ ಸ್ವಾಮಿಜಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ನುಡಿ ನಮನ ಕಾರ್ಯಕ್ರಮ ಬನಶಂಕರಿ ದೇವಸ್ಥಾನದ ಆವರಣದಲ್ಲಿ ನಡೆಯಿತು. ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದಶರ್ಿ, ಕನರ್ಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕನರ್ಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾಯರ್ಾಧ್ಯಕ್ಷ, ಗ್ರಂಥಪಾಲಕ ಸುರೇಶ ಡಿ. ಹೊರಕೇರಿ ಅವರು ಡಾ. ಶಿವಕುಮಾರ ಸ್ವಾಮಿಜಿಯವರ ಭಾವಚಿತ್ರಕ್ಕೆ ಪುಷ್ಪ ಸಮಪರ್ಿಸಿ, ಶ್ರದ್ಧಾ ಭಕ್ತಿಯಿಂದ ಗೌರವದ ನಮನ ಸಲ್ಲಿಸಿ ಮಾತನಾಡಿದರು. ಡಿ.ಡಿ.ಹೊರಕೇರಿ, ಆನಂದ ಕುರ್ತಕೋಟಿ, ಸುರೇಶ ಲಿಂಬಿಕಾಯಿ, ಎಸ್.ಬಿ.ತಿಗಡಿ, ಮೃತ್ಯುಂಜಯ ಮಟ್ಟಿ, ಮುಂತಾದವರು ಇದ್ದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 