ಕನಕದಾಸ ಬಡಾವಣೆ ನಾಗರಿಕರಿಂದ ಸಿದ್ಧೇಶ್ವರ ಶ್ರೀಗಳಿಗೆ ನುಡಿನಮನ
A tribute to Siddheshwar Shri from the citizens of Kanakadasa Barangay
ಕನಕದಾಸ ಬಡಾವಣೆ ನಾಗರಿಕರಿಂದ ಸಿದ್ಧೇಶ್ವರ ಶ್ರೀಗಳಿಗೆ ನುಡಿನಮನ
ವಿಜಯಪುರ 03 : ನಗರದ ಸಿದ್ಧೇಶ್ವರ ವೃತ್ತದಲ್ಲಿ ದಿನಾಂಕ: 02-01-2025 ರಂದು ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಶ್ರೀಗಳಿಗೆ ಕನಕದಾಸ ಬಡಾವಣೆಯ ನಾಗರಿಕರು ಶ್ರೀಗಳಿಗೆ ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀಮದ್ ಶ್ರೀಶೈಲ ಗಿರಿರಾಜ ಸೂರ್ಯಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲಂ ಮಹಾಪೀಠ ಇವರ ದಿವ್ಯ ಸಾನ್ನಿಧ್ಯದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಡಾವಣೆಯ ಹಿರಿಯರು, ಯುವಕರು ಸೇರಿದಂತೆ ನೂರಾರು ಜನ ಭಕ್ತವೃಂದದವರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 