ಕನಕದಾಸ ಬಡಾವಣೆ ನಾಗರಿಕರಿಂದ ಸಿದ್ಧೇಶ್ವರ ಶ್ರೀಗಳಿಗೆ ನುಡಿನಮನ
A tribute to Siddheshwar Shri from the citizens of Kanakadasa Barangay
ಕನಕದಾಸ ಬಡಾವಣೆ ನಾಗರಿಕರಿಂದ ಸಿದ್ಧೇಶ್ವರ ಶ್ರೀಗಳಿಗೆ ನುಡಿನಮನ
ವಿಜಯಪುರ 03 : ನಗರದ ಸಿದ್ಧೇಶ್ವರ ವೃತ್ತದಲ್ಲಿ ದಿನಾಂಕ: 02-01-2025 ರಂದು ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಶ್ರೀಗಳಿಗೆ ಕನಕದಾಸ ಬಡಾವಣೆಯ ನಾಗರಿಕರು ಶ್ರೀಗಳಿಗೆ ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀಮದ್ ಶ್ರೀಶೈಲ ಗಿರಿರಾಜ ಸೂರ್ಯಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲಂ ಮಹಾಪೀಠ ಇವರ ದಿವ್ಯ ಸಾನ್ನಿಧ್ಯದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಡಾವಣೆಯ ಹಿರಿಯರು, ಯುವಕರು ಸೇರಿದಂತೆ ನೂರಾರು ಜನ ಭಕ್ತವೃಂದದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 