ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸಿದ ನಿವೃತ್ತ ಸೈನಿಕರಿಗೆ ಸನ್ಮಾನಿನ
A tribute to retired soldiers who arrived in the village after retirement
ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸಿದ ನಿವೃತ್ತ ಸೈನಿಕರಿಗೆ ಸನ್ಮಾನಿನ
ಗದಗ 12 : ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ್ ಗ್ರಾಮದ ವಸಂತ ದೇವಪ್ಪ ಚವಡಿ ಹಾಗೂ ಯಲ್ಲಪ್ಪ ರಾಮಣ್ಣ ಶಿರಸಂಗಿ ಇವರು 23 ವರ್ಷಗಳ ಕಾಲ ಸೇನೆಯಲ್ಲಿ ಭಾರತ ದೇಶಕ್ಕೆ ಸೇವೆಯನ್ನು ಸಲ್ಲಿಸಿ ಸಧ್ಯ ನಿವೃತ್ತರಾಗಿ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಯುವ ಮಹಾಸಭಾದ ಗದಗ ಜಿಲ್ಲೆಯ ಯುವ ಘಟಕದ ಅಧ್ಯಕ್ಷರಾದ ಅನಿಲಕುಮಾರ ಸಿದ್ದಮ್ಮನಹಳ್ಳಿ ನಿವೃತ್ತ ಸೈನಿಕರಾದ ರಮೇಶ ವಟ್ಟಿ ವಾಯ್.ಪಿ ಅಡ್ನೂರ ಸೋಮಣ್ಣ ಕರ್ಲವಾಡ ಶ್ರೀಕಾಂತ ಪೂಜಾರ ಹಾಗೂ ಮುಂತಾದವರು ನಿವೃತ್ತ ಸೈನಿಕರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 