ಡಾಕ್ಟರ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಗೌರವಾರೆ​‍್ಣ

ಡಾಕ್ಟರ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಗೌರವಾರೆ​‍್ಣ A tribute to the statue of Dr. Babasaheb Ambedkar

ಗದಗ 06: ದಿ. 06ರಂದು ಗದಗ ಜಿಲ್ಲಾ ಪರಿಶಿಷ್ಟ ಜಾತಿ(ಮಾದಿಗರ) ಒಕ್ಕೂಟವತಿಯಿಂದ ಡಾಕ್ಟರ ಬಾಬಾ ಸಾಹೇಬ್ ಅಂಬೇಡ್ಕರ್ ರವರ 69ನೇ ಮಹಾಪರಿನಿರ್ವಾಣ ದಿನ ನಿಮಿತ್ಯ ಡಿಸಿ ಮಿಲ್ ತಳಗೇರಿ ಓಣಿಯಲ್ಲಿರುವ ಡಾಕ್ಟರ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಗದಗ-ಬೆಟಗೇರಿ ನಗರಸಭೆಯ ಸದಸ್ಯರಾದ ಕೃಷ್ಣಾಪುರ ರವರ ಅಧ್ಯಕ್ಷತೆಯಲ್ಲಿ ಮಾಲಾರೆ​‍್ಣ ಮಾಡಿ ಕ್ಯಾಂಡಲ್ ಹಚ್ಚುವ ಮೂಲಕ ಆಚರಿಸಿದರು.  

ಈ ಸಂದರ್ಭದಲ್ಲಿ ಯುವರಾಜ ಬಳ್ಳಾರಿ, ನಾಗರಾಜ್ ಕಿನ್ನರಿ, ಮಹೇಶ್ ಮಹೇಶ್ ನಾನಬಾಳ, ಮಾರುತಿ ಬಳ್ಳಾರಿ, ಸುಂಕಪ್ಪ ಗುತ್ತಿ, ಪೃಥ್ವಿ ಪರಾಪುರ, ದಂಡಕ್ಕ ಯುವರಾಜ್ ಬಳ್ಳಾರಿ, ನಾಗಮ್ಮ ಕಾಶಿನಾಥ್ ಬಳ್ಳಾರಿ, ರೇಣುಕಾ ಗೋವಿಂದರಾಜ. ಬಳ್ಳಾರಿ, ಹುಲುಗವ್ವ ರಾಮಪ್ಪ ಬಳ್ಳಾರಿ, ಲಕ್ಷ್ಮಿ ರಾಮಚಂದ್ರ ಬಳ್ಳಾರಿ, ರೇಣುಕಾ ಹೇಮೇಶ್ ಯಟ್ಟಿ, ಪದ್ಮ ನಾಗರಾಜ ಕಿನ್ನರಿ ಕವಿತಾ ಮಹೇಶ್ ನಾನಬಲ, ಹುಲಗಮ್ಮ ಗುತ್ತಿ, ಗೌರಮ್ ಯಟ್ಟಿ, ಶಾಂತ ಎಫ್ ಬಳ್ಳಾರಿ, ಈರಕ್ಕ ಬಳ್ಳಾರಿ, ಪದ್ಮಾ ಆನಂದ ಬಳ್ಳಾರಿ ಇದ್ದರು.