ಬಸೇರಾ ಯತೀಮ್ ಖಾನಾ ಆಶ್ರಮಕ್ಕೆ ಮೈಸೂರು ಭಾವೈಕ್ಯಪೀಠದ ಶ್ರೀಗಳ ಭೇಟಿ
ಲೋಕದರ್ಶನ ವರದಿ
ಕೊಪ್ಪಳ 08: ನಗರದ ಜೆಸ್ಕಾಂ ಕಛೇರಿ ರಸ್ತೆಯಲ್ಲಿರುವ ಖಾಸ್ಗಿ ಕಟ್ಟಡ್ಡಯೊಂದರಲ್ಲಿ ಬಡ ನಿರ್ಗತಿಕರ ಮತ್ತು ಆನಾಥ ಮಕ್ಕಳಿಗಾಗಿ ಏರ್ಪಡಿಸಿರುವ ಬಸೇರಾ ಯತೀಮ್ ಖಾನಾ ಅನಾಥಶ್ರಮಕ್ಕೆ ಮೈಸೂರು ಭಾವೈಕ್ಯಪೀಠದ ಪೀಠಾಧಿಪತಿ ಬಸವಲಿಂಗಮೂತರ್ಿ ಶರಣರು ಭೇಟಿ ಮಾಡಿ ಅನಾಥಾಶ್ರಮದ ಮಕ್ಕಳೊಂದಿಗೆ ಸಂವಾದ ನೆಡೆಸಿದರು.
ನಂತರ ಮಾತನಾಡಿದ ಶ್ರೀಗಳು ಇಂತಹ ಕಾರ್ಯಕ್ಕೆ ಸಹಕಾರ ನೀಡಲು ಪ್ರತಿಯೊಬ್ಬರು ಮುಂದಾಗಬೇಕು ಅನಾಥ ಮಕ್ಕಳ ಸೇವೆ ಮಾಡಿ ಪುಣ್ಯಗಳಿಸಿಕೊಳ್ಳವಲ್ಲಿ ಮುಂದಾಗಿ ಎಂದರು ಸಂಸ್ಥೆಯ ಮುಖ್ಯಸ್ಥ ಎಂ.ಡಿ.ಯುಸುಫ್ ಖಾನ್ ನೆತೃತ್ವದ ಬಳಗದ ಕಾರ್ಯಕ್ಕೆ ಶ್ಲ್ಯಾಘಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಎಂ ಸಾದಿಕ ಅಲಿ, ಟ್ರಸ್ಟನ್ ಸದಸ್ಯ ಶಬ್ಬೀರ್, ತಾಜುದ್ದಿನ್, ಶರ್ಮಸ್ ಅಲಿ, ಮೊಯಿನುದ್ದಿನ್ ನಿಯಾಜಿ ಸೇರಿದಂತೆ ಬಸೇರಾ ಯತೀಮ್ ಖಾನಾದ ಮೇಲ್ವಿಚಾರಕಿ ಸಾಬೀರಾ ಬೇಗಂ ಸೇರಿದಂತೆ ಅನಾಥಶ್ರಮದ ಮಕ್ಕಳ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 