ಬಸೇರಾ ಯತೀಮ್ ಖಾನಾ ಆಶ್ರಮಕ್ಕೆ ಮೈಸೂರು ಭಾವೈಕ್ಯಪೀಠದ ಶ್ರೀಗಳ ಭೇಟಿ
ಲೋಕದರ್ಶನ ವರದಿ
ಕೊಪ್ಪಳ 08: ನಗರದ ಜೆಸ್ಕಾಂ ಕಛೇರಿ ರಸ್ತೆಯಲ್ಲಿರುವ ಖಾಸ್ಗಿ ಕಟ್ಟಡ್ಡಯೊಂದರಲ್ಲಿ ಬಡ ನಿರ್ಗತಿಕರ ಮತ್ತು ಆನಾಥ ಮಕ್ಕಳಿಗಾಗಿ ಏರ್ಪಡಿಸಿರುವ ಬಸೇರಾ ಯತೀಮ್ ಖಾನಾ ಅನಾಥಶ್ರಮಕ್ಕೆ ಮೈಸೂರು ಭಾವೈಕ್ಯಪೀಠದ ಪೀಠಾಧಿಪತಿ ಬಸವಲಿಂಗಮೂತರ್ಿ ಶರಣರು ಭೇಟಿ ಮಾಡಿ ಅನಾಥಾಶ್ರಮದ ಮಕ್ಕಳೊಂದಿಗೆ ಸಂವಾದ ನೆಡೆಸಿದರು.
ನಂತರ ಮಾತನಾಡಿದ ಶ್ರೀಗಳು ಇಂತಹ ಕಾರ್ಯಕ್ಕೆ ಸಹಕಾರ ನೀಡಲು ಪ್ರತಿಯೊಬ್ಬರು ಮುಂದಾಗಬೇಕು ಅನಾಥ ಮಕ್ಕಳ ಸೇವೆ ಮಾಡಿ ಪುಣ್ಯಗಳಿಸಿಕೊಳ್ಳವಲ್ಲಿ ಮುಂದಾಗಿ ಎಂದರು ಸಂಸ್ಥೆಯ ಮುಖ್ಯಸ್ಥ ಎಂ.ಡಿ.ಯುಸುಫ್ ಖಾನ್ ನೆತೃತ್ವದ ಬಳಗದ ಕಾರ್ಯಕ್ಕೆ ಶ್ಲ್ಯಾಘಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಎಂ ಸಾದಿಕ ಅಲಿ, ಟ್ರಸ್ಟನ್ ಸದಸ್ಯ ಶಬ್ಬೀರ್, ತಾಜುದ್ದಿನ್, ಶರ್ಮಸ್ ಅಲಿ, ಮೊಯಿನುದ್ದಿನ್ ನಿಯಾಜಿ ಸೇರಿದಂತೆ ಬಸೇರಾ ಯತೀಮ್ ಖಾನಾದ ಮೇಲ್ವಿಚಾರಕಿ ಸಾಬೀರಾ ಬೇಗಂ ಸೇರಿದಂತೆ ಅನಾಥಶ್ರಮದ ಮಕ್ಕಳ ಪಾಲ್ಗೊಂಡಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 