ಬಸೇರಾ ಯತೀಮ್ ಖಾನಾ ಆಶ್ರಮಕ್ಕೆ ಮೈಸೂರು ಭಾವೈಕ್ಯಪೀಠದ ಶ್ರೀಗಳ ಭೇಟಿ
ಲೋಕದರ್ಶನ ವರದಿ
ಕೊಪ್ಪಳ 08: ನಗರದ ಜೆಸ್ಕಾಂ ಕಛೇರಿ ರಸ್ತೆಯಲ್ಲಿರುವ ಖಾಸ್ಗಿ ಕಟ್ಟಡ್ಡಯೊಂದರಲ್ಲಿ ಬಡ ನಿರ್ಗತಿಕರ ಮತ್ತು ಆನಾಥ ಮಕ್ಕಳಿಗಾಗಿ ಏರ್ಪಡಿಸಿರುವ ಬಸೇರಾ ಯತೀಮ್ ಖಾನಾ ಅನಾಥಶ್ರಮಕ್ಕೆ ಮೈಸೂರು ಭಾವೈಕ್ಯಪೀಠದ ಪೀಠಾಧಿಪತಿ ಬಸವಲಿಂಗಮೂತರ್ಿ ಶರಣರು ಭೇಟಿ ಮಾಡಿ ಅನಾಥಾಶ್ರಮದ ಮಕ್ಕಳೊಂದಿಗೆ ಸಂವಾದ ನೆಡೆಸಿದರು.
ನಂತರ ಮಾತನಾಡಿದ ಶ್ರೀಗಳು ಇಂತಹ ಕಾರ್ಯಕ್ಕೆ ಸಹಕಾರ ನೀಡಲು ಪ್ರತಿಯೊಬ್ಬರು ಮುಂದಾಗಬೇಕು ಅನಾಥ ಮಕ್ಕಳ ಸೇವೆ ಮಾಡಿ ಪುಣ್ಯಗಳಿಸಿಕೊಳ್ಳವಲ್ಲಿ ಮುಂದಾಗಿ ಎಂದರು ಸಂಸ್ಥೆಯ ಮುಖ್ಯಸ್ಥ ಎಂ.ಡಿ.ಯುಸುಫ್ ಖಾನ್ ನೆತೃತ್ವದ ಬಳಗದ ಕಾರ್ಯಕ್ಕೆ ಶ್ಲ್ಯಾಘಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಎಂ ಸಾದಿಕ ಅಲಿ, ಟ್ರಸ್ಟನ್ ಸದಸ್ಯ ಶಬ್ಬೀರ್, ತಾಜುದ್ದಿನ್, ಶರ್ಮಸ್ ಅಲಿ, ಮೊಯಿನುದ್ದಿನ್ ನಿಯಾಜಿ ಸೇರಿದಂತೆ ಬಸೇರಾ ಯತೀಮ್ ಖಾನಾದ ಮೇಲ್ವಿಚಾರಕಿ ಸಾಬೀರಾ ಬೇಗಂ ಸೇರಿದಂತೆ ಅನಾಥಶ್ರಮದ ಮಕ್ಕಳ ಪಾಲ್ಗೊಂಡಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 