ಭಾಗ್ಯನಗರದಲ್ಲಿ ಬಡವರ ನೆರವಿಗೆ ಬಂದ ಮಹಿಳಾ ಸಾಂತ್ವನ ಕೇಂದ್ರ
ಲೋಕದರ್ಶನ ವರದಿ
ಕೊಪ್ಪಳ 11: ಕೊರೊನಾ ವೈರಸ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ದೇಶವೇ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ಭಾಗ್ಯನಗರದಲ್ಲಿ ಯಲಬುಗರ್ಾ ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ಸರೋಜಾ ಬಾಕಳೆ ಅವರು ಬಡವರ ನೆರವಿಗೆ ಬಂದು ಶಕ್ತಿ ಅನುಸಾರ ಸಹಾಯ ಮಾಡಿ ಮಾನವೀಯತೆ ತೋರುತ್ತಿದ್ದಾರೆ.
ಭಾಗ್ಯನಗರದ ಕೆಎಚ್ಡಿಸಿ ಕಾಲೋನಿ,ವಿಜಯನಗರ ಬಡಾವಣೆ, ದುರಗಮುರಗಿಯವರ ಕಾಲೋನಿಯ ಪ್ರತಿನಿತ್ಯ ದುಡಿಮೆಯ ಮೇಲೆ ಅವಲಂಬಿತವಾದ ಬಡವರು, ಕೂಲಿಕಾರರು, ಅಲೇಮಾರಿ ಕುಟುಂಬಗಳ ಮಹಿಳೆಯರಿಗೆ-ಮಕ್ಕಳಿಗೆ, ವೃದ್ಧರಿಗೆ ಊಟ, ನೀರಿನಬಾಟಲ್, ಬ್ರೇಡ್, ಕೆಲವು ನಿತ್ಯ ಬಳಕೆಯ ಸಾಮಗ್ರಿಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಬಿ.ಬಾಬು, ಸಮುದಾಯ ಸಂಘಟನಾ ಅಧಿಕಾರಿ ಮಂಗಳಾ ಕುಲಕಣರ್ಿ, ಆರೋಗ್ಯ ನಿರೀಕ್ಷಕಿ ಅಕ್ಕಮಹಾದೇವಿ ಮತ್ತೀತರರು ಪಾಲ್ಗೊಂಡಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 