ಏಡ್ಸ್ ನಿಯಂತ್ರಣ ಜಾಗೃತಿ : ಪ್ರಬಂಧ ಸ್ಪಧರ್ೆ
ಲೋಕದರ್ಶನ ವರದಿ
ಹಾವೇರಿ 05: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಕನರ್ಾಟಕ ಸಕರ್ಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಕುಟುಂಬ ಯೋಜನೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಎನ್. ಎಸ್. ಎಸ್. ವಿಭಾಗಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಏಡ್ಸ್ ಜಾಗೃತಿ ಕುರಿತು ಭಾಷಣ ಸ್ಪಧರ್ೆ ಏರ್ಪಡಿಸಲಾಯಿತು. ಪದವಿ ಪೂರ್ವ ಪ್ರಾಚಾರ್ಯ ಪ್ರೊ. ಜ್ಯೋತಿಬಾ ಆರ್. ಸಿಂಧೆ ಅಧ್ಯಕ್ಷತೆ ವಹಿಸಿದ್ದರು. ಸ್ಪಧರ್ೆಯಲ್ಲಿ ಜಿ. ಹೆಚ್. ಕಾಲೇಜಿನ ಐಶ್ವರ್ಯ ಮಾನೇಗಾರ ಪ್ರಥಮ, ರಾಣೆಬೆನ್ನೂರಿನ ಎಸ್.ಜೆ.ಎಮ್.ವಿ. ಉಮಾರಾಣಿ ದ್ವಿತೀಯ, ರಾಜರಾಜೇಶ್ವರಿ ಕಾಲೇಜಿನ ಜ್ಯೋತಿ ಊದಗಟ್ಟಿ ತೃತೀಯ ಸ್ಥಾನ ಪಡೆದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪರಿವೀಕ್ಷಕ ಶಶಿಕುಮಾರ ಹೊಸಮನಿ, ಪ್ರೊ. ಹೆಚ್. ಐ. ಖತೀಬ ಇದ್ದರು. ಮೇಘನಾ ಪಾಟೀಲ ಪ್ರಾಥರ್ಿಸಿದರು. ಪ್ರೊ. ಎಸ್. ಎಸ್. ಸಣ್ಣಶಿವಣ್ಣವರ ಸ್ವಾಗತಿಸಿದರು. ಲಿಂಗರಾಜ ಕುರುಬರ ನಿರ್ವಹಿಸಿದರು. ಪ್ರೊ. ರಮೇಶ ಸಿ. ನಾಯ್ಕ ವಂದಿಸಿದರು. ಕಾಲೇಜು ಸಿಬ್ಬಂದಿ, ವಿದ್ಯಾಥರ್ಿಗಳು ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 