ಏಡ್ಸ್ ನಿಯಂತ್ರಣ ಜಾಗೃತಿ : ಪ್ರಬಂಧ ಸ್ಪಧರ್ೆ
ಲೋಕದರ್ಶನ ವರದಿ
ಹಾವೇರಿ 05: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಕನರ್ಾಟಕ ಸಕರ್ಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಕುಟುಂಬ ಯೋಜನೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಎನ್. ಎಸ್. ಎಸ್. ವಿಭಾಗಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಏಡ್ಸ್ ಜಾಗೃತಿ ಕುರಿತು ಭಾಷಣ ಸ್ಪಧರ್ೆ ಏರ್ಪಡಿಸಲಾಯಿತು. ಪದವಿ ಪೂರ್ವ ಪ್ರಾಚಾರ್ಯ ಪ್ರೊ. ಜ್ಯೋತಿಬಾ ಆರ್. ಸಿಂಧೆ ಅಧ್ಯಕ್ಷತೆ ವಹಿಸಿದ್ದರು. ಸ್ಪಧರ್ೆಯಲ್ಲಿ ಜಿ. ಹೆಚ್. ಕಾಲೇಜಿನ ಐಶ್ವರ್ಯ ಮಾನೇಗಾರ ಪ್ರಥಮ, ರಾಣೆಬೆನ್ನೂರಿನ ಎಸ್.ಜೆ.ಎಮ್.ವಿ. ಉಮಾರಾಣಿ ದ್ವಿತೀಯ, ರಾಜರಾಜೇಶ್ವರಿ ಕಾಲೇಜಿನ ಜ್ಯೋತಿ ಊದಗಟ್ಟಿ ತೃತೀಯ ಸ್ಥಾನ ಪಡೆದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪರಿವೀಕ್ಷಕ ಶಶಿಕುಮಾರ ಹೊಸಮನಿ, ಪ್ರೊ. ಹೆಚ್. ಐ. ಖತೀಬ ಇದ್ದರು. ಮೇಘನಾ ಪಾಟೀಲ ಪ್ರಾಥರ್ಿಸಿದರು. ಪ್ರೊ. ಎಸ್. ಎಸ್. ಸಣ್ಣಶಿವಣ್ಣವರ ಸ್ವಾಗತಿಸಿದರು. ಲಿಂಗರಾಜ ಕುರುಬರ ನಿರ್ವಹಿಸಿದರು. ಪ್ರೊ. ರಮೇಶ ಸಿ. ನಾಯ್ಕ ವಂದಿಸಿದರು. ಕಾಲೇಜು ಸಿಬ್ಬಂದಿ, ವಿದ್ಯಾಥರ್ಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 