ಆಧಾರ್ ಅಪ್ಡೇಟ್ ಈಗ ಮತ್ತಷ್ಟು ಸುಲಭ
Aadhaar update now easier
ನವದೆಹಲಿ:: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಗಋಂಋ) ಮುಂಬರುವ ದಿನಗಳಲ್ಲಿ ಆಧಾರ್ನ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಕ್ರಮ ಕೈಗೊಳ್ಳಲು ಮುಂದಾಗಿದೆ. ವಿಶೇಷವಾಗಿ ಮೊಬೈಲ್ ಮೂಲಕವೇ ಅಗತ್ಯ ನವೀಕರಣ (ಗಠಿಜಚಿಣಜ) ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.
ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ತಿಳಿಸಿರುವಂತೆ ಒಟಿಪಿ ಹಾಗೂ ಮುಖ ದೃಢೀಕರಣವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಬದಲಿಸಬಹುದಾಗಿದೆ. ಈ ಮೊದಲು ಮೊಬೈಲ್ ಸಂಖ್ಯೆ ಬದಲಿಸಲು ಗ್ರಾಮ ಒನ್ ಕೇಂದ್ರದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ಈಗ ನೀಡಿರುವ ಉಪಕ್ರಮದಿಂದಾಗಿ ಆಧಾರ್ ಅಪ್ಡೇಟ್ ಅನ್ನು ಸುಲಭವಾಗಿ ಮೊಬೈಲ್ನಲ್ಲಿಯೇ ಮಾಡಬಹುದು. ಇದರಿಂದ ಸಮಯದ ಜೊತೆಗೆ ಹಣವನ್ನು ಉಳಿತಾಯ ಮಾಡಬಹುದು.
ಈ ಅಪ್ಲಿಕೇಶನ್ ಆಂಡ್ರಾಯ್ಡ್ ಮತ್ತು ಓಖ ಬಳಕೆದಾರರಿಗೆ ಲಭ್ಯವಿದೆ. ಇದು ಸುರಕ್ಷಿತ ಮತ್ತು ಅನುಕೂಲಕರ ಆಧಾರ್ ನಿರ್ವಹಣೆಯನ್ನು ಹೊಂದಿದೆ. ಸಾರ್ವಜನಿಕರ ವೈಯಕ್ತಿಕ ಡೇಟಾ ಕೂಡಾ ಸುರಕ್ಷಿತವಾಗಿರಲಿದೆ ಎಂದು ಗಋಂಋ ತಿಳಿಸಿದೆ. ಈ ಯೋಜನೆ ’ನನ್ನ ಆಧಾರ್ ನನ್ನ ಗುರುತು’ ಅಭಿಯಾನದಡಿ ಜಾರಿಯಾಗಿದೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 