ನಾಳೆ ಅಭಯ ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
Abhay Anjaneyaswamy idol installation tomorrow
ನಾಳೆ ಅಭಯ ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
ಕಂಪ್ಲಿ 14: ತಾಲೂಕಿನ ಸಣಾಪುರ ಗ್ರಾಪಂಯ ಬಸವೇಶ್ವರ ಕ್ಯಾಂಪಿನಲ್ಲಿ ಆರಾಧ್ಯ ದೇವ ಅಭಯ ಆಂಜನೇಯ್ಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಶನಿವಾರ ಜರುಗಿದವು. ಇಲ್ಲಿನ ದೇವಸ್ಥಾನದಲ್ಲಿ ಡಿ.15ರಂದು ಆಂಜನೇಯ್ಯಸ್ವಾಮಿ ಶಿಲಾ ಮೂರ್ತಿ ಪ್ರತಿಷ್ಠಾಪನೆ ಅದ್ಧೂರಿಯಾಗಿ ಜರುಗಲಿದೆ. ಈ ಹಿನ್ನಲೆ ಶನಿವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಪುರೋಹಿತ ಪಿ.ಶಿವರಾಮ್ ಕೃಷ್ಣ ಅವರ ನೇತೃತ್ವದಲ್ಲಿ ಮಹಾಗಣಪ ಪೂಜೆ, ಮಹಾಭಿಷೇಕ, ನವಗ್ರಹ ಹೋಮ, ದೇವತೆ ಹೋಮ, ಧ್ಯಾನ ದಿವಸ, ಸಂಜೆ ಶಿಲಾ ಮೂರ್ತಿ ಮೆರವಣಿಗೆ ಹಾಗೂ ಮಹಾಮಂಗಳಾರತಿ ಭಕ್ತರ ಸಮ್ಮುಖದಲ್ಲಿ ನೆರವೇರಿದವು. ಮಹಿಳೆಯ ಕೋಲಾಟ ಜರುಗಿದವು. ಈ ಸಂದರ್ಭದಲ್ಲಿ ಬಸವೇಶ್ವರಕ್ಯಾಂಪಿನ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು. ಭಾನುವಾರ ಬೆಳಿಗ್ಗೆ ಆಂಜನೇಯಸ್ವಾಮಿ ಶಿಲಾ ಮೂರ್ತಿ ಲೋಕಾರೆ್ಣಗೊಳ್ಳಲಿದೆ. ಮಹಿಳೆಯರ ಕೋಲಾಟ ಜರುಗಿದವು.
ತಾಲೂಕಿನ ಸಣಾಪುರ ಗ್ರಾಪಂ ವ್ಯಾಪ್ತಿಯ ಬಸವೇಶ್ವರಕ್ಯಾಂಪಿನ ಆಂಜನೇಯ್ಯಸ್ವಾಮಿ ದೇವಸ್ಥಾನದಲ್ಲಿ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 