ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ
ಧಾರವಾಡ 22: ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಹಿರಿಯ ಕೆ.ಎ.ಎಸ್. ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು ಫೆಬ್ರವರಿ 19,2019 ರಂದು ಅಧಿಕಾರ ಸ್ವೀಕರಿಸಿದ್ದಾರೆ.
2006 ಕೆ.ಎ.ಎಸ್ ಬ್ಯಾಚ್ನ ಡಾ ಸುರೇಶ ಇಟ್ನಾಳ ಅವರು ಮೂಲತ: ಬೆಳಗಾವಿ ಜಿಲ್ಲೆ ಕಿತ್ತೂರ ತಾಲೂಕಿನವರು.ವೃತ್ತಿ ಜೀವನದ ಆರಂಭದಲ್ಲಿ ಹಾವೇರಿ, ಸವಣೂರ ಮತ್ತು ಧಾರವಾಡದಲ್ಲಿ ಉಪವಿಭಾಗಾಧಿಕಾರಿಯಾಗಿ ಮತ್ತು ಕೊಪ್ಪಳ, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಪ್ರಸ್ತುತ ಧಾರವಾಡ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 