ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ
ಧಾರವಾಡ 22: ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಹಿರಿಯ ಕೆ.ಎ.ಎಸ್. ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು ಫೆಬ್ರವರಿ 19,2019 ರಂದು ಅಧಿಕಾರ ಸ್ವೀಕರಿಸಿದ್ದಾರೆ.
2006 ಕೆ.ಎ.ಎಸ್ ಬ್ಯಾಚ್ನ ಡಾ ಸುರೇಶ ಇಟ್ನಾಳ ಅವರು ಮೂಲತ: ಬೆಳಗಾವಿ ಜಿಲ್ಲೆ ಕಿತ್ತೂರ ತಾಲೂಕಿನವರು.ವೃತ್ತಿ ಜೀವನದ ಆರಂಭದಲ್ಲಿ ಹಾವೇರಿ, ಸವಣೂರ ಮತ್ತು ಧಾರವಾಡದಲ್ಲಿ ಉಪವಿಭಾಗಾಧಿಕಾರಿಯಾಗಿ ಮತ್ತು ಕೊಪ್ಪಳ, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಪ್ರಸ್ತುತ ಧಾರವಾಡ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 