ಹೊಟೇಲ್ ಗೆ ಆಕಸ್ಮಿಕ ವಿದ್ಯುತ್ ಸರ್ಕ್ಯೂಟ್: 2 ಲಕ್ಷ ರೂ. ಹಾನಿ
ಲೋಕದರ್ಶನ ವರದಿ
ಬೈಲಹೊಂಗಲ 16: ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯ ಹೊಟೇಲವೊಂದಕ್ಕೆ ಬೆಳಗಿನ ಜಾವ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ ಸರ್ಕ್ಯೂಟ್ಗೊಂಡು ಸುಮಾರು 2 ಲಕ್ಷ ರೂ. ದಷ್ಟು ಹಾನಿ ಉಂಟಾಗಿದೆ.
ಚನ್ನಮ್ಮ ಸಮಾಧಿ ದ್ವಿಮುಖ ರಸ್ತೆಯ ರಾಜು ಕೋಠಾರಿ ಅವರಿಗೆ ಸೇರಿದ ಹೊಟೆಲನಲ್ಲಿ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ ಸಕರ್ಿಟಗೊಂಡು ಹೊಟೇಲ ಮೆಲ್ಚಾವಣಿ, ಟೇಬಲ್, ಹೊಟೇಲ್ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ಪಕ್ಕದಲ್ಲೆ ತುಂಬಿದ ಗ್ಯಾಸ ಸ್ಪೋಟಗೊಂಡಿದ್ದರೆ ಹೆಚ್ಚಿನ ಅನಾಹುತವಾಗುತ್ತಿತ್ತು.
ಬೆಂಕಿ ಹತ್ತಿಕೊಂಡು ಹಂಚಿನ ಮೂಲಕ ಹೊಗೆ ಬರತೊಡಗಿದಾಗ ಬೆಳಗಿನ ಜಾವ ವಾಕಿಂಗ ಹೋಗುವರು ಅದನ್ನು ನೋಡಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿದ ಅವರು ಸ್ಥಳಕ್ಕೆ ಆಗಮಿಸಿ ಮುಂದಾಗುವ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 