ಹೊಟೇಲ್ ಗೆ ಆಕಸ್ಮಿಕ ವಿದ್ಯುತ್ ಸರ್ಕ್ಯೂಟ್: 2 ಲಕ್ಷ ರೂ. ಹಾನಿ
ಲೋಕದರ್ಶನ ವರದಿ
ಬೈಲಹೊಂಗಲ 16: ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯ ಹೊಟೇಲವೊಂದಕ್ಕೆ ಬೆಳಗಿನ ಜಾವ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ ಸರ್ಕ್ಯೂಟ್ಗೊಂಡು ಸುಮಾರು 2 ಲಕ್ಷ ರೂ. ದಷ್ಟು ಹಾನಿ ಉಂಟಾಗಿದೆ.
ಚನ್ನಮ್ಮ ಸಮಾಧಿ ದ್ವಿಮುಖ ರಸ್ತೆಯ ರಾಜು ಕೋಠಾರಿ ಅವರಿಗೆ ಸೇರಿದ ಹೊಟೆಲನಲ್ಲಿ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ ಸಕರ್ಿಟಗೊಂಡು ಹೊಟೇಲ ಮೆಲ್ಚಾವಣಿ, ಟೇಬಲ್, ಹೊಟೇಲ್ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ಪಕ್ಕದಲ್ಲೆ ತುಂಬಿದ ಗ್ಯಾಸ ಸ್ಪೋಟಗೊಂಡಿದ್ದರೆ ಹೆಚ್ಚಿನ ಅನಾಹುತವಾಗುತ್ತಿತ್ತು.
ಬೆಂಕಿ ಹತ್ತಿಕೊಂಡು ಹಂಚಿನ ಮೂಲಕ ಹೊಗೆ ಬರತೊಡಗಿದಾಗ ಬೆಳಗಿನ ಜಾವ ವಾಕಿಂಗ ಹೋಗುವರು ಅದನ್ನು ನೋಡಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿದ ಅವರು ಸ್ಥಳಕ್ಕೆ ಆಗಮಿಸಿ ಮುಂದಾಗುವ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 