ಸತತ ಪರಿಶ್ರಮದಿಂದ ಸಾಧನೆ ಸಾಧ್ಯ: ಧರ್ಮಟ್ಟಿ
ಕಡಬಿ 04: ಸತತ ಪರಿಶ್ರಮ ಮತ್ತು ಶ್ರದ್ಧಾ ಮನೋಭಾವದಿಂದ ಸಾಗಿದರೆ ಯಾವ ಸಾಧನೆಯೂ ಕಷ್ಟಕರವಲ್ಲ. ಸಾಧನೆಗೆ ಎಷ್ಟೇ ಅಡೆತಡೆಗಳಾದರೂ ಸಾಧಕರು ಹಿಂಜರಿಯಬಾರದು. ಮುಗಳಿಹಾಳ ಗ್ರಾಮದ ಶಾಲಾ ವಿದ್ಯಾಥರ್ಿಗಳು ಉತ್ತಮ ಸಾಧನೆ ಮಾಡಿದ್ದು. ಅವರ ಸಾಧನೆಗೆ ಮಾರ್ಗದರ್ಶನ ಮಾಡಿದ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಗ್ರಾಪಂ ಉಸ್ತುವಾರಿ ಸದಸ್ಯ ರಾಮಸಿದ್ದಪ್ಪ ಧರ್ಮಟ್ಟಿ ಹೇಳಿದರು.
ಅವರು ಸಮೀಪದ ಮುಗಳಿಹಾಳ ಗ್ರಾಮದಲ್ಲಿ ಶನಿವಾರ ದಿ.2 ರಂದು ನಡೆದ ಸನ್ಮಾನ ಕಾರ್ಯಕ್ರಮ ಹಾಗೂ 7ನೇ ವರ್ಗದ ವಿದ್ಯಾಥರ್ಿಗಳ ಬಿಳ್ಕೋಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಂತರ ಅವರು ಗ್ರಾಮದ ಶಾಲೆಗಳಲ್ಲಿ ಕಲಿತು ಸಕರ್ಾರಿ ನೌಕರಿ ಹೋದ 26 ವಿದ್ಯಾಥರ್ಿಗಳ ಪಾಲಕರಿಗೆ ಸನ್ಮಾನಿಸಲಾಯಿತು.
ಅಧ್ಯಕ್ಷತೆ ಆರ್.ಎಲ್.ಧರ್ಮಟ್ಟಿ ವಹಿಸಿದರು. ತಾಪಂ ಸದಸ್ಯೆ ಮಂಜುಳಾ ಬೆಲ್ಲದ. ಗ್ರಾಪಂ ಸದಸ್ಯರಾದ ವಿಠ್ಠಲ ದಳವಾಯಿ, ಲಕ್ಷ್ಮಣ ಕತ್ತಿ, ಹನಮಂತ ದಳವಾಯಿ, ಮುತ್ತೆಪ್ಪ ಗಾಣಗಿ, ಕಲ್ಲಪ್ಪ ನಾವಿ, ವಿಠ್ಠಲ ಮಾಲದಿನ್ನಿ, ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 