ರಾಷ್ಟ್ರೀಯ ಯೋಗಾಸನ ಸ್ಪಧರ್ೆಯಲ್ಲಿ ಸಾಧನೆ
ಲೋಕದರ್ಶನ ವರದಿ
ಮುನವಳ್ಳಿ 23: ಪಟ್ಟಣದ ರೇಣುಕಾ ಶುಗರ್ಸ್ ಫೌಂಡೇಶನ್ ಸಿಬಿಎಸ್ಇ ಶಾಲೆಯ ವಿದ್ಯಾಥರ್ಿಗಳು ಇತ್ತೀಚಿಗೆ ನವದೆಹಲಿಯ ನೊಯ್ಡಾದಲ್ಲಿ ಜರುಗಿದ ಸಿಬಿಎಸ್ಇ ಅಂತರಶಾಲೆಗಳ ರಾಷ್ಟ್ರೀಯ ಯೋಗಾಸನ ಸ್ಪಧರ್ೆಯಲ್ಲಿ ಭಾಗವಹಿಸಿ ಬಾಲಕರ ವಿಭಾಗದಲ್ಲಿ ಐದನೇಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಹನ್ನೆರಡನೇ ಸ್ಥಾನ ಪಡೆದು ಸಾಧನೆ ಮೆರೆಯುವ ಮೂಲಕ ಶಾಲೆಗೆ ಕೀತರ್ಿ ತಂದಿದ್ದಾರೆ.
ಸ್ಪಧರ್ೆಯಲ್ಲಿ ಒಟ್ಟು 130 ಶಾಲೆಗಳು ಭಾಗವಹಿಸಿದ್ದವು. ಈ ಸಾಧನೆಗೆ ಸಂಸ್ಥೆಯ ಚೇರಮನ್ ಡಾ. ವಿದ್ಯಾ ಮುರಕುಂಬಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಶಾಲಾ ಅಭಿವೃದ್ದಿ ಸಮಿತಿಯ ಅಧ್ಯಕ್ಷ ಅಭಯ ಖೋತ, ಮುಖ್ಯೋಪಾಧ್ಯಾಯಿನಿ ಕಲ್ಪನಾ ನಾಗರ, ಯೋಗ ತರಬೇತಿದಾರ ಪ್ರಮೋದ ಕಾವ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 