ಗ್ರಾಮೀಣ ಪ್ರತಿಭೆಗಳ ಸಾಧನೆ: ರಾಜ್ಯ ಮಟ್ಟದ ತರಬೇತಿಗೆ ಆಯ್ಕೆ
Achievement of rural talents: Selection for state-level training
ಗ್ರಾಮೀಣ ಪ್ರತಿಭೆಗಳ ಸಾಧನೆ: ರಾಜ್ಯ ಮಟ್ಟದ ತರಬೇತಿಗೆ ಆಯ್ಕೆ
ಬೆಳಗಾವಿ, 15 ; ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ ಬೆಂಗಳೂರು ಇವರು ಆಯೋಜಿಸಿದ ರಾಜ್ಯ ಮಟ್ಟದ, "ನಾನೂ ವಿಜ್ಞಾನಿ" ಎಂಬ ವೈಜ್ಞಾನಿಕ ಮತ್ತು ಸ್ಥಳದಲ್ಲಿಯೇ ದೂರದರ್ಶಕ ಯಂತ್ರ ಸಿದ್ಧಪಡಿಸುವ ತರಬೇತಿಗೆ ಬೆಳಗಾವಿ ಜಿಲ್ಲೆ ಗೋಕಾಕ-ಮೂಡಲಗಿ ತಾಲೂಕಿನ ಪಾಮಲದಿನ್ನಿ ವಿಜಯಶಾಲಿನಿ ವೀರ್ಪ ವಿಜಯನಗರ ಆಂಗ್ಲ ಫ್ರೌಢ ಶಾಲೆಯ 9ನೆಯ ತರಗತಿಯ ಕು ಶ್ರಾವಂತಿ ರಾಜು ದಂಡಿನ ಮತ್ತು ಕು ಕೀರ್ತಿ ಲಕ್ಷ್ಮಣ ಕಮತಿ ಅವರು ಆಯ್ಕೆಯಾಗಿದ್ದಾರೆ.
ಸಂಸ್ಥಾಪಕ ಅಧ್ಯಕ್ಷ ಡಾ. ಹುಲಿಕಲ್ ನಟರಾಜ ಅವರ ಪರವಾಗಿ ಪರಿಷತ ರಾಜ್ಯ ನಿರ್ದೇಶಕರಾದ ಬಸವರಾಜ ಹಟ್ಟಿಗೌಡರ ಅವರು ಶಾಲೆಗೆ ತೆರಳಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಯ್ಕೆ ಪತ್ರ ನೀಡದರು. ಸಂಸ್ಥೆಯ ಅಧ್ಯಕ್ಷರಾದ ಮಾರುತಿ ವಿಜಯನಗರ, ಆಡಳಿತಾಧಿಕಾರಿ ಮಹಾಂತೇಶ ವಿಜಯನಗರ ಮತ್ತು ಸತೀಶ ವಿಜಯನಗರ ವಿಜ್ಞಾನ ಶಿಕ್ಷಕರಾದ ಮಂಜುನಾಥ ಪಾಟೀಲ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 