ಯಲ್ಲಮ್ಮನ ಜಾತ್ರೆಗೆ ಚಿಕ್ಕೊಡಿ ವಿಭಾಗದಿಂದ ಹೆಚ್ಚುವರಿ ಬಸ್ಸ ಕಾರ್ಯಚರಣೆ
Additional bus operations from Chikkodi division for Yellamma's fair
ಬೆಳಗಾವಿ, ಜ.29: ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮದೇವಿಯ (ಭಾರತ ಹುಣ್ಣಿಮೆ)ಜಾತ್ರೆಯ ಪ್ರಯುಕ್ತ ಚಿಕ್ಕೊಡಿ ವಿಭಾಗದ ನಿಪ್ಪಾಣಿ ಘಟಕದಿಂದ ಪ್ರಾಸಂಗಿಕ ಕರಾರಿನ ಮೇಲೆ ಬಸ್ಸಗಳನ್ನು ಒದಗಿಸಲಾಗುವುದು. ಪ್ರಾಸಂಗಿಕ ಕರಾರಿನ ಪ್ರತಿ ಕಿ.ಮೀ ಗೆ 57 ರೂ, ಹಾಗೂ ಪ್ರತಿದಿನ 300 ಕಿ.ಮೀ ನಿಗದಿಪಡಿಸಲಾಗಿದೆ.
ಈ ಪ್ಯಾಕೇಜಿನಂತೆ ಸವದತ್ತಿ ಯಲ್ಲಮ್ಮ ದೇವಿಯ ದರ್ಶನದ ಜೊತೆಗೆ ಸೊಗಲ, ಚಿಂಚಲಿ ಮಾಯಕ್ಕ, ಪಂತ ಬಾಳೆಕುಂದ್ರಿ, ನವಿಲ ತೀರ್ಥ ಹಾಗೂ ನರಸಿಂಹವಾಡಿ ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ.
ಜಾತ್ರೆಗೆ ಹೋಗುವ ಪ್ರಯಾಣಿಕರಿಗೆ ಸುಸಜ್ಜಿತ ವಾಹನಗಳನ್ನು ಒದಗಿಸಲಾಗಿದ್ದು, ಯಾತ್ರಿಕರು ಇದರ ಸದುಪಯೋಗ ಪಡೆಯಬಹುದು. ಎಂದು ವಾ.ಕ.ರ.ಸಾ.ಸಂಸ್ಥೆ ಚಿಕ್ಕೊಡಿ ವಿಭಾಗದ ಹಿರಿಯ ವಿಭಾಗಿಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 