ಮುಂಗಡ ಪತ್ರ ಮಂಡನೆ ರೈತ, ಕಾಮರ್ಿಕರ ವಿರೋಧಿಯಾಗಿದೆ: ಕುರುಬರ
ಲೋಕದರ್ಶನ ವರದಿ ]
ಹಾವೇರಿ 01: ಕೇಂದ್ರ ಸಕರ್ಾರ ಮಂಡಿಸಿದ ಮಧ್ಯಂತರ ಮುಂಗಡ ಪತ್ರ ಮಂಡನೆ (ಬಜೆಟ್)ರೈತ ಹಾಗೂ ಕಾಮರ್ಿಕರ ವಿರೋಧಿಯಾಗಿದೆ ಎಂದು ಕಾಮರ್ಿಕ ಮುಖಂಡ ವಿನಯಕ ಕುರುಬರ ಹೇಳಿದ್ದಾರೆ.
ಪತ್ರಿಕೆಯ ಜೊತೆ ಮಾತನಾಡಿದ ಅವರು ಕೃಷಿ ಪ್ರಧಾನವಾದ ಭಾರತದಲ್ಲಿ ರೈತರಿಗೆ ಅನುಕೂಲಕರವಾದ ಸ್ವಾಮಿನಾಥನ್ ಆಯೋಗ ಜಾರಿಗೆ ಪ್ರಯತ್ನವಿಲ್ಲದೆ ರೈತರ ನ್ಯಾಯಯುತ ಬದುಕಿಗೆ ಇದರಲ್ಲಿ ಕಾಣುಸುತ್ತಿಲ್ಲ. ದುಡಿಯುವ ವರ್ಗದ ಜನರು ತಮ್ಮ ಬೇಡಿಕೆಗಳ ಇಡೇರಿಕೆಗಳಿಗಾಗಿ ದೇಶದ್ಯಾಂತಹ ಚಳುವಳಿ ಮಾಡಿದರೂ ಅವರ ಬೇಡಿಕೆ ಇಡೇರಿಲ್ಲ. ಶ್ರಮಿಕರಿಗೆ ಉತ್ತಮ ಯೋಜನೆಗಳನ್ನು ಘೋಷಿಸದೇ ಕಾಮರ್ಿಕರಿಗೆ ಪೂರಕ ಬಜೆಟ್ವಾಗಿಲ್ಲ ಎಂದು ಪ್ರಕಟಣೆ ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 