ಅಗ್ನಿ ಅವಘಡ : ಎಮ್ಮೆ ಮತ್ತು ಕರು ಬೆಂಕಿಗಾಹುತಿ
Agni Avaghada: A buffalo and a calf caught fire
ಅಗ್ನಿ ಅವಘಡ : ಎಮ್ಮೆ ಮತ್ತು ಕರು ಬೆಂಕಿಗಾಹುತಿ
ಕಂಪ್ಲಿ 02: ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾ.ಪಂ. ವ್ಯಾಪ್ತಿಯ ಕೃಷ್ಣಾನಗರ ಕ್ಯಾಂಪಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎಮ್ಮೆ, ಕರು, ಆಹಾರ ಪದಾರ್ಥಗಳು ಬೆಂಕಿಗಾಹುತಿಯಾಗಿವೆ. ಕೃಷ್ಣಾನಗರ ಕ್ಯಾಂಪಿನ ಬಿ.ರಾಜಗೋಪಾಲರಾವು ಎನ್ನುವವರ ಶೆಡ್ಡಿಗೆ ಆಕಷ್ಮಿಕವಾಗಿ ಬೆಂಕಿ ತಗುಲಿದ್ದು, ಶೆಡ್ಡಿನಲ್ಲಿ ಕಟ್ಟಿದ್ದ ಮೂರು ಎಮ್ಮೆಗಳು ಹಾಗೂ ಒಂದು ಎಮ್ಮೆ ಕರು ಸುಟ್ಟುಕರಕಲಾಗಿವೆ. ಜೊತೆಗೆ ಸಂಗ್ರಹಿಸಿದ್ದ ಆಹಾರ ಪಾದಾರ್ಥಗಳಾದ ಅಕ್ಕಿ, ಗೋದಿ ಸೇರಿದಂತೆ ಇತರೆ ಪದಾರ್ಥಗಳು ಸುಟ್ಟಿದ್ದು ಸುಮಾರು 4ಲಕ್ಷಕ್ಕಿಂತ ಅಧಿಕ ನಷ್ಟ ಸಂಭವಿಸಿದೆ. ಫೆ.001: ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾ.ಪಂ.ವ್ಯಾಪ್ತಿಯ ಕೃಷ್ಣಾನಗರ ಕ್ಯಾಂಪಿನಲ್ಲಿ ಆಕಷ್ಮಿಕ ಬೆಂಕಿಯಿಂದ ಶೆಡ್ ಹೊತ್ತಿ ಉರಿಯುತ್ತಿರುವುದು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 