ಅಗ್ನಿ ಅವಘಡ : ಎಮ್ಮೆ ಮತ್ತು ಕರು ಬೆಂಕಿಗಾಹುತಿ
Agni Avaghada: A buffalo and a calf caught fire
ಅಗ್ನಿ ಅವಘಡ : ಎಮ್ಮೆ ಮತ್ತು ಕರು ಬೆಂಕಿಗಾಹುತಿ
ಕಂಪ್ಲಿ 02: ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾ.ಪಂ. ವ್ಯಾಪ್ತಿಯ ಕೃಷ್ಣಾನಗರ ಕ್ಯಾಂಪಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎಮ್ಮೆ, ಕರು, ಆಹಾರ ಪದಾರ್ಥಗಳು ಬೆಂಕಿಗಾಹುತಿಯಾಗಿವೆ. ಕೃಷ್ಣಾನಗರ ಕ್ಯಾಂಪಿನ ಬಿ.ರಾಜಗೋಪಾಲರಾವು ಎನ್ನುವವರ ಶೆಡ್ಡಿಗೆ ಆಕಷ್ಮಿಕವಾಗಿ ಬೆಂಕಿ ತಗುಲಿದ್ದು, ಶೆಡ್ಡಿನಲ್ಲಿ ಕಟ್ಟಿದ್ದ ಮೂರು ಎಮ್ಮೆಗಳು ಹಾಗೂ ಒಂದು ಎಮ್ಮೆ ಕರು ಸುಟ್ಟುಕರಕಲಾಗಿವೆ. ಜೊತೆಗೆ ಸಂಗ್ರಹಿಸಿದ್ದ ಆಹಾರ ಪಾದಾರ್ಥಗಳಾದ ಅಕ್ಕಿ, ಗೋದಿ ಸೇರಿದಂತೆ ಇತರೆ ಪದಾರ್ಥಗಳು ಸುಟ್ಟಿದ್ದು ಸುಮಾರು 4ಲಕ್ಷಕ್ಕಿಂತ ಅಧಿಕ ನಷ್ಟ ಸಂಭವಿಸಿದೆ. ಫೆ.001: ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾ.ಪಂ.ವ್ಯಾಪ್ತಿಯ ಕೃಷ್ಣಾನಗರ ಕ್ಯಾಂಪಿನಲ್ಲಿ ಆಕಷ್ಮಿಕ ಬೆಂಕಿಯಿಂದ ಶೆಡ್ ಹೊತ್ತಿ ಉರಿಯುತ್ತಿರುವುದು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 