ಲಾಟರಿ ಮೂಲಕ ಪೌರಕಾರ್ಮಿಕರಿಗೆ ನಿವೇಶನ ಹಂಚಿಕೆ
Allotment of plots to civil servants through lottery
ಲಾಟರಿ ಮೂಲಕ ಪೌರಕಾರ್ಮಿಕರಿಗೆ ನಿವೇಶನ ಹಂಚಿಕೆ
ಕೊಪ್ಪಳ 24: ನಗರಸಭೆ ಸಭಾಂಗಣದಲ್ಲಿ ಪೌರ ಕಾರ್ಮಿಕರ ಸಮ್ಮುಖದಲ್ಲಿ 15 ಜನ ಖಾಯಂ ಪೌರ ಕಾರ್ಮಿಕರಿಗೆ ಲಾಟರಿ ಮೂಲಕ ನಿವೇಶನಗಳನ್ನು ಹಂಚಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವಕುಮಾರ್ ಕಟ್ಟಿಮನಿ, ಉಪಾಧ್ಯಕ್ಷ ಮಾರುತಿ ದೊಡ್ಡಮನಿ, ರಾಜ್ಯ ಪರಿಷತ್ ಸದಸ್ಯ ದುರ್ಗಪ್ಪ ಕಂದಾರಿ, ಶಾಖಾ ಅಧ್ಯಕ್ಷ ಮೈಲಪ್ಪ ಕಾರಟಗಿ, ಪೌರಾಯುಕ್ತ ಗಣಪತಿ ಪಾಟೀಲ್, ಕಚೇರಿ ವ್ಯವಸ್ಥಾಪಕ ಮುನಿಸ್ವಾಮಿ, ನಗರಸಭೆಯ ಕಂದಾಯ ನೀರೀಕ್ಷಕ ಜೆ.ಉಜ್ವಲ್, ನಗರಸಭೆಯ ವಸತಿ ವಿಷಯ ನಿರ್ವಾಹಕ, ನಗರಸಭೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 