ವೈ.ಬಿ.ಕಡಕೋಳರಿಗೆ ಅಕ್ಷರಲೋಕದ ನಕ್ಷತ್ರ ಪ್ರಶಸ್ತಿ
ಲೋಕದರ್ಶನ ವರದಿ
ಸವದತ್ತಿ 03: ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬಿಐಇಆರ್ಟಿ ಯಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳರಿಗೆ ಇತ್ತೀಚಿಗೆ ಗುಲ್ಬರ್ಗ ಜಿಲ್ಲೆಯ ಸೇಡಂ ತಾಲೂಕಿನ ಮೇದಕ ಗ್ರಾಮದಲ್ಲಿ ಜರುಗಿದ ಮೂರನೆಯ ಕಲ್ಯಾಣ ಕನರ್ಾಟಕ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರ ಕೃತಿ ಚರಿತ್ರೆಗೊಂದು ಕಿಟಕಿ(ಸ್ಥಳನಾಮ ಅಧ್ಯಯನ) ಗೆ ಅಕ್ಷರ ಲೋಕದ ನಕ್ಷತ್ರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷೆ ಡಾ.ಚಂದ್ರಕಲಾ ಬಿದರಿ, ಸಂತೋಷಿ ರಾಣಿ ತೇಲ್ಕೂರ, ಗುರುಮಿಠಕಲ್ ಖಾಸಾ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು, ಹಂಪಿಯ ಸಮ್ಮೇಳನದ ಮಾರ್ಗದರ್ಶಕ ಸಂಘಟಕ ಕೆ.ಮೊಗಲಪ್ಪ ಯಾನಾಗುಂದಿ, ಲಕ್ಷ್ಮೀ ಮೊಗಲಪ್ಪ, ಬಸವರಾಜ ಕಲೆಗಾರ, ಮಲ್ಲಿಕಾಜರ್ುನ ಪಾಟೀಲ, ಡಾ.ಲಿಂಗಣ್ಣ ಗೋನಾಳ, ಅಕ್ಬರ್ ಕಾಲಿಮಿಚರ್ಿ, ನಿಂಗಣ್ಣ ದೇಸಾಯಿ, ಮೆಹಬೂಬ್ ಪಾಶಾ ಮಕಾನದಾರ ಮೊದಲಾದವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 