ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಅಮರಿಂದರ್ ಸಿಂಗ್
Amarinder Singh
ಚಂಡೀಗಡ, ಡಿಸೆಂಬರ್ , 2- ಕರ್ತಾರ್ಪುರ ಕಾರಿಡಾರ್ ಬಗ್ಗೆ ಪಾಕಿಸ್ತಾನದ ರೈಲ್ವೆ ಸಚಿವರು ನೀಡಿರುವ ಹೇಳಿಕೆ ನಿಜವಾಗಿಯೂ ಅವರ ಕೊಳಕು ಮನಸ್ಸು , ಅಸಹ್ಯಕರ ಷಡ್ಯಂತ್ರ ಬಟ್ಟಂ ಬಯಲು ಮಾಡಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ| ಅಮರಿಂದರ್ ಸಿಂಗ್ ದೂರಿದ್ದಾರೆ .
ಪಾಕಿಸ್ತಾನದ ರೈಲ್ವೆ ಸಚಿವ ಶೇಖ್ ರಶೀದ್, ‘ಕರ್ತಾರ್ಪುರ ಯೋಜನೆ ಸೇನಾ ಮುಖ್ಯಸ್ಥರಾದ ಜನರಲ್ ಖಮರ್ ಬಜ್ವಾ ಅವರ ಕನಸಿನ ಯೋಜನೆ ದೀರ್ಘಾವಧಿಯಲ್ಲಿ ಇದು ಭಾರತಕ್ಕೆ ಮರೆಯಲಾಗದಂತಹ ಗಾಯ ಉಂಟು ಮಾಡಲಿದೆ ಎಂದಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿಂಗ್, ‘ಯೋಜನೆಯು ಜಾರಿಯಾಗಿರುವುದಕ್ಕೆ ಭಾರತ ಅಭಾರಿಯಾಗಿದೆ. ಆದರೆ, ನಮ್ಮ ನಡೆ, ಸೌಜನ್ಯವನ್ನು ಪಾಕ್ ತಪ್ಪಾಗಿ ಅರ್ಥೈಸಿಕೊಳ್ಳಬಾರದು ಎಂದೂ ಸಿಂಗ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟ್ ಪಟು ನವ ಜೋತ್ ಸಿಂಗ್ ಸಿಧು ಅವರು ಇಮ್ರಾನ್ ಖಾನ್ ಜತೆಗೆ ಹೊಂದಿರುವ ಬಾಂಧವ್ಯದ ಬಗ್ಗೆ ಎಚ್ಚರಿಕೆಯಿಂದಲೂ ಇರಬೇಕು ಎಂದೂ ಅವರು ಕಿವಿಮಾತು ಹೇಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 