ಅಂಬೇಡ್ಕರ್ ಒಬ್ಬ ಮಹಾನ್ ಮಾನವತವಾದಿ -ಅಮ್ಜದ್ ಪಟೇಲ್
Ambedkar was a great humanist - Amjad Patel
ಕೊಪ್ಪಳ 06: ಡಾ. ಬಾಬಾಸಾಹೆಬ್ ಅಂಬೇಡ್ಕರ್ ಅವರು ಮಹಾನ್ ಮಾನವತವಾದಿ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹೆಳಿದರು. ಅವರು ಕೊಪ್ಪಳ ನಗರದ ಅಂಬೇಡ್ಕರ್ ವೃತ್ತದಲ್ಲಿ ಪರಿನಿರ್ವಾಣ ದಿನದ ಆಂಗವಾಗಿ ಅಂಬೇಡ್ಕರ ಅವರಿಗೆ ಪುಷ್ಾರೆ್ಪಣ ಮಾಡಿದ ಅವರು ಅಂಬೇಡ್ಕರ ಅವರು ನಮ್ಮ ದೇಶಕ್ಕೆ ಭದ್ರವಾದ ಸಂವಿಧಾನ ರಚಿಸಿಕೊಟ್ಟಿದ್ದು ಹೆಮ್ಮೆಯ ಸಂಗತಿ ಎಂದರು. ಅವರು ಬರೆದ ಸಂವಿಧಾನದಿಂದ ಇಂದು ನಾವು ಅಧಿಕಾರ ಪಡೆಯುವಂತಾಗಿದೆ.ನಮ್ಮ ದೇಶಕ್ಕೆ ಮೀಸಲಾತಿ ಕೊಡಿಸುವಲ್ಲಿ ಅಂಬೇಡ್ಕರ್ ಅವರ ಪಾತ್ರ ದೊಡ್ಡದು. ಅವರ ಮಾರ್ಗದಲ್ಲಿ ನಾವೆಲ್ಲರು ನಡೇಯೊಣ ಎಂದರು. ಈ ಸಂರ್ಧಭದಲ್ಲಿ ಮುಖಂಡರುಗಳಾದ ಜಹಿರ್ ಅಲಿ, ಯಜ್ದಾನಿ ಖಾದ್ರಿ, ಡಾಽಽ ಬಿ. ಜ್ಞಾನಸುಂದರ್, ರಾಮಣ್ಣ ಕಂದಾರಿ, ಮರಿಯಪ್ಪ ಬೇಲ್ಲದ್, ಅಜೀಜ ಮಾನ್ವಿಕರ್, ರಾಘು ಬೇಲ್ಲದ್ ಹಾಗೂ ಇತರರು ಉಪಸ್ತಿಥರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 